ಘಟನೆಗಳು:
ಜನನ:
ಕನ್ನಡ ಸಾಹಿತ್ಯಲೋಕದ ಪ್ರಮುಖ ಬರಹಗಾರ, ವಿದ್ವಾಂಸ, ಶಿಕ್ಷಣ ತಜ್ಞ, ಉತ್ತಮ ವಾಗ್ಮಿ ಹಾಗೂ ಆಡಳಿತಗಾರರೆಂದು ಹೆಸರಾಗಿರುವ ಸಾ. ಶಿ. ಮರುಳಯ್ಯನವರು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಾಸಲು ಎಂಬ ಗ್ರಾಮದಲ್ಲಿ ಜನಿಸಿದರು. ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಮಹತ್ವದ ಸಾಧನೆ ಮಾಡಿರುವ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿ ಹಾಗೂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಫೆಬ್ರವರಿ 2016ರಲ್ಲಿ ನಿಧನರಾದ ಇವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ದೇವರಾಜ ಬಹದ್ದೂರ್ ಪ್ರಶಸ್ತಿ ಮುಂತಾದ ಅನೇಕ ಗೌರವಗಳು ಸಂದಿದ್ದವು.
ಪ್ರಖ್ಯಾತ ಜೀವ ವಿಜ್ಞಾನಿ ಥಾಮಸ್ ಲಿಂಡಾಹಿ ಅವರು ಸ್ವೀಡನ್ನಿನ ಸ್ಟಾಲ್ಕ್ ಹೋಮ್ ನಗರದಲ್ಲಿ ಜನಿಸಿದರು. ಮುಂದೆ ಬ್ರಿಟಿಷ್ ಪ್ರಜೆಯಾಗಿ ಕ್ಯಾನ್ಸರ್ ಕುರಿತಾಗಿ ಮಹತ್ವದ ಸಂಶೋಧನೆ ನಡೆಸಿದ ಅವರಿಗೆ 2015ರ ವರ್ಷದಲ್ಲಿ ರಸಾಯನ ಶಾಸ್ತ್ರದ ನೊಬೆಲ್ ಪ್ರಶಸ್ತಿ ಸಂದಿತು.
ನಿಧನ:
Leave A Comment