ದಿನಾಚರಣೆ:
ಹುತಾತ್ಮರ ದಿನ
ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಹಂತಕನ ಗುಂಡಿಗೆ ಬಲಿಯಾದ ಈ ದಿನವನ್ನು ನಮ್ಮ ದೇಶಕ್ಕಾಗಿ ಪ್ರಾಣತೆತ್ತ ಮಹನೀಯರಿಗೆ ಗೌರವ ಸಲ್ಲಿಸುವ ‘ಹುತಾತ್ಮರ ದಿನ’ವನ್ನಾಗಿ ಆಚರಿಸಲಾಗುತ್ತಿದೆ. 1948ರ ಜನವರಿ 30ರ ಈ ದಿನದಂದು ಸಂಜೆ 5.10 ಗಂಟೆಗೆ ನವದೆಹಲಿಯ ಬಿರ್ಲಾ ಮಂದಿರದಲ್ಲಿ ಪ್ರಾರ್ಥನಾ ಮಂದಿರಕ್ಕೆ ತೆರಳುವ ಸಂದರ್ಭದಲ್ಲಿ ಮಹಾತ್ಮಾ ಗಾಂಧೀಜಿ ಅವರು ನಾಥೂರಾಂ ಗೋಡ್ಸೆಯ ಗುಂಡೇಟಿನ ದೆಸೆಯಿಂದ ತಮ್ಮ ಈ ಲೋಕದ ಬದುಕಿಗೆ ವಿದಾಯ ಹೇಳಿದರು.
ಘಟನೆಗಳು:
ಜನನ:
ನಿಧನ:
Leave A Comment