Categories
ರಾಜ್ಯೋತ್ಸವ 2016 ರಾಜ್ಯೋತ್ಸವ ಪ್ರಶಸ್ತಿ ಸಂಕೀರ್ಣ

ಎಂ.ಎನ್. ವಾಲ

ಉತ್ತರ ಕರ್ನಾಟಕ ಭಾಗದ ಜಾನಪದ ಸಾಹಿತ್ಯ ಸಂಗ್ರಹ ಮತ್ತು ಅಧ್ಯಯನಕ್ಕಾಗಿ ಮೂರು ದಶಕಗಳಿಗೂ ಅಧಿಕ ತಮ್ಮನ್ನು ತೊಡಗಿಸಿಕೊಂಡಿರುವ ಡಾ. ಮಲ್ಲಿಕಾರ್ಜುನ ನಿಂಗಪ್ಪ ವಾಲಿ ಅವರು ತಮ್ಮ ಪ್ರಕಾಶನದ ಮೂಲಕ ಹಲವಾರು ಪ್ರತಿಭಾವಂತ ಲೇಖಕರ ಕೃತಿಗಳನ್ನು ಪ್ರಕಟಿಸುತ್ತ ಬಂದಿದ್ದಾರೆ.
ಎಲ್ಲ ಕನ್ನಡ ಹೋರಾಟಗಳು ಮತ್ತು ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿರುವ ಎಂ.ಎನ್.ವಾಲಿ ಅವರು ಹಲವಾರು ಮೌಲ್ಯಯುತ ಕೃತಿಗಳನ್ನು ಹೊರತಂದಿದ್ದಾರೆ.