Categories
ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ ಸಂಶೋಧನೆ

ಪ್ರೊ. ಜಿ. ಯು. ಕುಲಕರ್ಣಿ

ಬೆಂಗಳೂರಿನ ಪ್ರೊ. ಜಿ. ಯು. ಕುಲಕರ್ಣಿ ಹಲವಾರು ಸಂಶೋಧನೆ ಹಾಗೂ ಅವಿಷ್ಕಾರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಹಾಗೂ ಸಂಶೋಧನೆಗೆ ಸಂಬಂಧಿಸಿದ ಉಪಯುಕ್ತ ಪ್ರಬಂಧಗಳನ್ನು ಹಾಗೂ ಪುಸ್ತಕಗಳನ್ನು ಬರೆದಿದ್ದಾರೆ.

ಪ್ರಸ್ತುತ ಜವಾಹರ್ ಲಾಲ್ ನೆಹರು ಮುಂದುವರೆದ ವೈಜ್ಞಾನಿಕ ಸಂಶೋಧನಾ ಕೇಂದ್ರ ಜಕ್ಕೂರಿನಲ್ಲಿ ಅಧ್ಯಕ್ಷರಾಗಿದ್ದಾರೆ. ಹಲವಾರು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದಾರೆ.