Categories
ಚಲನಚಿತ್ರ ರಾಜ್ಯೋತ್ಸವ 2018 ರಾಜ್ಯೋತ್ಸವ ಪ್ರಶಸ್ತಿ

ಶ್ರೀ ಭಾರ್ಗವ

ಹೆಸರಾಂತ ನಿರ್ದೇಶಕ ಹುಣಸೂರು ಕೃಷ್ಣಮೂರ್ತಿ ಅವರ ಚಿತ್ರಗಳಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿ ನಂತರ ಸ್ವತಂತ್ರ ನಿರ್ದೇಶನಕ್ಕೆ ಇಳಿದ ಭಾರ್ಗವ, ದ್ವಾರಕೀಶ್ ಅವರ ಬಹಳಷ್ಟು ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
ವಿಷ್ಣುವರ್ಧನ ನಾಯಕರಾಗಿದ್ದ ಅನೇಕ ಯಶಸ್ವಿ ಚಿತ್ರಗಳ ನಿರ್ದೇಶಕರೂ ಆದ ಭಾರ್ಗವ ಅವರು ನಿರ್ದೇಶಿಸಿದ ಇತ್ತೀಚಿನ ಚಿತ್ರ “ಕುಮಾರರಾಮ”.