Categories
ಬಯಲಾಟ ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ

ಶ್ರೀ ಮಲ್ಲಿಕಾರ್ಜುನ ರಾಚಪ್ಪ ಮುದಕವಿ

ಶ್ರೀ ಕೃಷ್ಣ ಪಾರಿಜಾತ ಕಲಾವಿದರಾದ ಇವರು, ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ದಾದನಟ್ಟಿ ಗ್ರಾಮದವರು. ಇವರು ಭಾಗವತ, ಕೊರವಂಜಿ, ಕೃಷ್ಣ, ಸತ್ಯಭಾಮ, ರುಕ್ಕಿಣಿ ಪ್ರಹಸನಗಳ ನಿರ್ದೇಶನ ಮಾಡಿದ್ದು, ಅನೇಕ ಸಂಘ ಸಂಸ್ಥೆಗಳಿಂದ ಹಾಗೂ ಸರ್ಕಾರದಿಂದ ಅನೇಕ ಪ್ರಶಸ್ತಿ ಸನ್ಮಾನಗಳನ್ನು ಪಡೆದಿದ್ದಾರೆ.