ಹಾವೇರಿ ಜಿಲ್ಲೆ ಹಿರೇಕೇರೂರು ತಾಲ್ಲೂಕಿನ ಶ್ರೀ ಮಹಾರುದ್ರಪ್ಪ ವೀರಪ್ಪ ಇಟಗಿಯವರು ವಂಶಪಾರಂಪರ್ಯವಾಗಿ ಬಂದ ಪುರವಂತಿಕೆ ಮತ್ತು ಸಮಾಳದ ಕಲೆಯನ್ನು ಕಳೆದ ೩೫ ವರ್ಷಗಳಿಂದ ಪ್ರದರ್ಶಿಸಿಕೊಂಡು ಬರುತ್ತಿದ್ದಾರೆ. ತಮ್ಮ ಕಲೆಯನ್ನು ಭಾರತದಾದ್ಯಂತ ಪ್ರದರ್ಶಿಸಿರುವುದಲ್ಲದೇ ದೆಹಲಿಯ ಕೆಂಪುಕೋಟೆಯ ಮುಂದೆ ‘ಭಾರತ ಪರ್ವ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರದರ್ಶಿಸಿದ್ದಾರೆ.
Categories