Categories
ಉದ್ಯಮ ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ

ಶ್ರೀ ಶ್ಯಾಮರಾಜ್

ಬೆಂಗಳೂರಿನ ಮೌರ್ಯ ಹೋಟೆಲ್ನ ವ್ಯವಸ್ಥಾಪಕ ನಿರ್ದೇಶಕ ಶ್ಯಾಮರಾಜ್ ಅವರು ದಕ್ಷಿಣ ಭಾರತ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳ ಸಂಘದ ಅಧ್ಯಕ್ಷರಾಗಿಯೂ ಸಹ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೋಟೆಲ್ ಉದ್ಯಮದಲ್ಲಿನ ಅವರ ಶಿಸ್ತು ಮತ್ತು ಕಾಯಕನಿಷ್ಠೆ ಅವರನ್ನ ಒಬ್ಬ ಪ್ರಮುಖ ಉದ್ಯಮಿಯನ್ನಾಗಿಸಿದೆ.