Categories
ರಾಜ್ಯೋತ್ಸವ 2015 ರಾಜ್ಯೋತ್ಸವ ಪ್ರಶಸ್ತಿ ಸಂಕೀರ್ಣ

ಹೆಚ್.ಎಸ್. ಪಾಟೀಲ

ಹಿಂದುಳಿದ ಕೊಪ್ಪಳ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಹೆಚ್.ಎಸ್.ಪಾಟೀಲ್ ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಕ್ರಿಯ ಕಾರ್ಯಕರ್ತರಾಗಿದ್ದು, ಸಾಹಿತ್ಯ ಸಮ್ಮೇಳನ ಸ್ವಾಗತ ಕಾರ್ಯದರ್ಶಿಗಳಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ತಳಮಳ ಪತ್ರಿಕೆಗೆ ಅನೇಕ ಲೇಖನಗಳನ್ನು ಬರೆದಿರುವ ಇವರು ಹನ್ನೊಂದು ಕೃತಿಗಳನ್ನು ರಚಿಸಿದ್ದು, ಏಳು ಕೃತಿಗಳನ್ನು ಸಂಪಾದಿಸಿದ್ದಾರೆ.
ಕಾಳಿದಾಸ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಇವರು ಕಾರ್ಯ ನಿರ್ವಹಿಸಿದ್ದಾರೆ.