Categories
ನಾಡಿಗೆ ನಮಸ್ಕಾರ ಪುಸ್ತಕ ಸರಣಿ ಪುಸ್ತಕಗಳಿಂದ ವ್ಯಕ್ತಿ ಪರಿಚಯ

ವ್ಯಕ್ತಿ ಪರಿಚಯ – ಕೊಡಗನ್ನು ಉಳಿಸಿದ ಕಲಾವಿದ ಎನ್.ಎಸ್. ದೇವಿಪ್ರಸಾದ್ ಸಂಪಾಜೆ

ಕೃತಿ:ಕೊಡಗನ್ನು ಉಳಿಸಿದ ಕಲಾವಿದ ಎನ್.ಎಸ್. ದೇವಿಪ್ರಸಾದ್ ಸಂಪಾಜೆ
ಲೇಖಕರು:
ಕೃತಿಯನ್ನು ಓದಿ

Categories
ನಾಡಿಗೆ ನಮಸ್ಕಾರ ಪುಸ್ತಕ ಸರಣಿ ಪುಸ್ತಕಗಳಿಂದ ವ್ಯಕ್ತಿ ಪರಿಚಯ

ವ್ಯಕ್ತಿ ಪರಿಚಯ – ಕನ್ನಡ ಸೇನಾನಿ ಪಿ.ಕೆ. ನಾರಾಯಣ

ಕೃತಿ:ಕನ್ನಡ ಸೇನಾನಿ ಪಿ.ಕೆ. ನಾರಾಯಣ
ಲೇಖಕರು: ನಾಡಿಗೆ ನಮಸ್ಕಾರ ಪುಸ್ತಕ ಸರಣಿ, ಪುಸ್ತಕಗಳಿಂದ, ವ್ಯಕ್ತಿ ಪರಿಚಯ ಸಂಶೋಧಕ ಪಿ.ಕೆ
ಕೃತಿಯನ್ನು ಓದಿ

Categories
ಕನ್ನಡ ಸಂಘ ಕಾಂತಾವರ ನಾಡಿಗೆ ನಮಸ್ಕಾರ ಪುಸ್ತಕ ಸರಣಿ ಪುಸ್ತಕಗಳಿಂದ

ಗ್ರಾಮ ಸಬಲೀಕರಣ ಹರಿಕಾರ ಕೆ. ಎಂ. ಉಡುಪ

ಕೃತಿ:ಗ್ರಾಮ ಸಬಲೀಕರಣ ಹರಿಕಾರ ಕೆ. ಎಂ. ಉಡುಪ
ಲೇಖಕರು
ಕೃತಿಯನ್ನು ಓದಿ

Categories
ನಾಡಿಗೆ ನಮಸ್ಕಾರ ಪುಸ್ತಕ ಸರಣಿ ಪುಸ್ತಕಗಳಿಂದ ವ್ಯಕ್ತಿ ಪರಿಚಯ

ವ್ಯಕ್ತಿ ಪರಿಚಯ – ದೂರಸಂಪರ್ಕವನ್ನು ಸಮೀಪವಾಗಿಸಿದ ಅಧಿಕಾರಿ ಕಜಂಪಾಡಿ ರಾಮ

ಕೃತಿ:ದೂರಸಂಪರ್ಕವನ್ನು ಸಮೀಪವಾಗಿಸಿದ ಅಧಿಕಾರಿ ಕಜಂಪಾಡಿ ರಾಮ
ಲೇಖಕರು: ನಾಡಿಗೆ ನಮಸ್ಕಾರ ಪುಸ್ತಕ ಸರಣಿ, ಪುಸ್ತಕಗಳಿಂದ, ವ್ಯಕ್ತಿ ಪರಿಚಯ
ಕೃತಿಯನ್ನು ಓದಿ

Categories
ಕನ್ನಡ ಸಂಘ ಕಾಂತಾವರ ನಾಡಿಗೆ ನಮಸ್ಕಾರ ಪುಸ್ತಕ ಸರಣಿ ಪುಸ್ತಕಗಳಿಂದ

ನಾಡಿಗೆ ನಮಸ್ಕಾರ ಸರಣಿ

ಕೃತಿ: ನಾಡಿಗೆ ನಮಸ್ಕಾರ ಸರಣಿ

ಪ್ರಕಾಶನ: ಕರ್ನಾಟಕ ಸಂಘ ಕಾಂತಾವರ

ಲೇಖಕರು: ಆರೂರ್ ಮಂಜುನಾಥ್ ರಾವ್

ಕೃತಿಯನ್ನು ಓದಿ

Categories
ನಾಡಿಗೆ ನಮಸ್ಕಾರ ಪುಸ್ತಕ ಸರಣಿ ಪುಸ್ತಕಗಳಿಂದ ವ್ಯಕ್ತಿ ಪರಿಚಯ

ವ್ಯಕ್ತಿ ಪರಿಚಯ – ಸಮಾಜಮುಖಿ ಯೋಜಕ – ಕೆ. ಕೆ. ಪೈ

“ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನದೇ ಆದ ವಿಶೇಷತೆಯಿದೆ. ಜತೆಗೆ ವಾಣಿಜ್ಯ, ವಿದ್ಯೆ ಮುಂತಾದ ಅಭಿವೃದ್ಧಿ ಪೂರಕ ವಿಭಾಗಗಳಲ್ಲಿ ಈ ಪ್ರದೇಶ ಅಳಿಸಲಾಗದ ಹೆಜ್ಜೆಗಳನ್ನು ಮೂಡಿಸಿ ಭಾರತದ ಇತಿಹಾಸದಲ್ಲಿ ಗಣನೀಯ ಸ್ಥಾನ ಹೊಂದಿರುವುದು ಹೆಮ್ಮೆಯ ವಿಷಯ. ಪರಸ್ಪರ ಸಾಮರಸ್ಯ ಹಾಗೂ ವಿವಿಧ ಭಾಷೆಗಳ ಬಗ್ಗೆ ಒಲವು ಈ ಪ್ರದೇಶದ ಹೆಗ್ಗಳಿಕೆ. ಈ ಎಲ್ಲ ಸಿದ್ಧಿ ಸಾಧನೆಗಳ ಪರಿಚಯ ನಾಡಿನ ಜನತೆಗೆ ಈ ಸಮ್ಮೇಳನ ಮೂಲಕ ಆಗಬೇಕೆಂದು ನನ್ನ ಬಯಕೆ. 2007ರ ದಶಂಬರ ತಿಂಗಳ ಮಧ್ಯ ಭಾಗದಲ್ಲಿ ಉಡುಪಿಯಲ್ಲಿ ಜರಗಿದ ಅಖಿಲಭಾರತ ಕನ್ನಡ ಸಮ್ಮೇಳನದ ಕುರಿತು ಸ್ವಾಗತ ಸಮಿತಿಯ ಅಧ್ಯಕ್ಷ ಶ್ರೀ ಕೆ.ಕೆ. ಪೈಗಳು ಸಮ್ಮೇಳನದ ಸ್ಮರಣ ಸಂಚಿಕೆ ‘ಮೋಹನ ಮುರಳಿಯಲ್ಲಿ ವ್ಯಕ್ತಪಡಿಸಿದ ಅವರ ಅಂತರಾಳದಿಂದ ಮೂಡಿಬಂದ ಈ ಮಾತುಗಳು ಇವರ ಒಟ್ಟಾರೆ ಕಾಳಜಿಗೆ ಕನ್ನಡಿ ಹಿಡಿಯುತ್ತವೆ.