ಕೃತಿ: ಅನ್ನ ಕೊಡುವ ಅನನ್ಯ ತೋಟ ತದ್ರೂಪಿ ಕಾಡು
ಪ್ರಕಾಶನ : ಸಹಜ ಸಮೃದ್ಧ
ಲೇಖಕರು: ಜಿ. ಕೃಷ್ಣಪ್ರಸಾದ್, ಶಿವಾನಂದ ಕಳವೆ
Category: ಸಹಜ ಸಮೃದ್ಧ ಪ್ರಕಾಶನ
ಕೃತಿ: ಬಿ.ಟಿ.ಗೆ ಒತ್ತು – ಬದನೆಗೆ ಕುತ್ತು
ಪ್ರಕಾಶನ : ಸಹಜ ಸಮೃದ್ಧ
ಸಂಪಾದಕ : ಜಿ.ಕೃಷ್ಣಪ್ರಸಾದ
ಇದೆಂಥ ವಿಪರ್ಯಾಸ ನೋಡಿ !
ಜಾಗತೀಕರಣದ ನಂತರ ಇಡೀ ದೇಶ ಶೀಘ್ರ ಗತಿಯಲ್ಲಿ ಅಭಿವೃದ್ಧಿ ಹೊಂದತೊಡಗಿದೆ ಎಂದು ಅಧಿಕಾರದ ಪೀಠದಲ್ಲಿರುವ ಎಲ್ಲರೂ ಹೇಳುತ್ತಿದ್ದಾರೆ. ನಗರಗಳಲ್ಲಿ ಬಹುಮಹಡಿ ಕಾಂಕ್ರೀಟ್ ಕಟ್ಟಡಗಳ ಸಂಖ್ಯೆ ಏರುತ್ತಿದೆ. ಶೇರು ಮಾರುಕಟ್ಟೆಯ ಸೂಚ್ಯಂಕ ಏರುತ್ತಿದೆ. ಹಣದ ವಹಿವಾಟಿನ ಮೊತ್ತ ಏರುತ್ತಿದೆ. ವಿದೇಶೀ ಸಾಮಗ್ರಿಗಳ ರಾಶಿ ಏರುತ್ತಿದೆ. ಕೋಟ್ಯಧೀಶರ ಧನರಾಶಿ ಏರುತ್ತಿದೆ. ದೇಶಕ್ಕೆ ಅನ್ನ ಕೊಡುತ್ತಿದ್ದ ಸಾಮಾನ್ಯ ರೈತರ ಸಂಕಟಗಳೂ ಏರುತ್ತಿವೆ. ವಾಸ್ತವ ಚಿತ್ರಣ ಏನು ಎಂಬುದನ್ನು ಕೃಷಿ ತಜ್ಞ ಡಾ. ದೇವೇಂದ್ರ ಶರ್ಮಾ ಇಲ್ಲಿ ವಿವರಿಸಿದ್ದಾರೆ.