ಕೃತಿ:ಕೃಷಿವಿಜ್ಞಾನ ಸಾಹಿತ್ಯ ನಡೆದು ಬಂದ ದಾರಿ
ಲೇಖಕರು : ಡಾ. ಜೆ. ಬಾಲಕೃಷ್ಣ
ಕೃತಿಯನ್ನು ಓದಿ
Category: ಕೃಷಿ ಸಂಸ್ಕೃತಿ
Categories
ವ್ಯವಸಾಯ ಸಂಬಂಧಿ ಆಚರಣೆಗಳು
ಕೃತಿ:ವ್ಯವಸಾಯ ಸಂಬಂಧಿ ಆಚರಣೆಗಳು
ಲೇಖಕರು: ಡಾ. ಸೋಮಣ್ಣ
ಕೃತಿಯನ್ನು ಓದಿ
Categories
ಕೃಷಿ ಆಚರಣೆಗಳು
ಕರ್ನಾಟಕದ ಆಧುನಿಕ ಚರಿತ್ರೆಯಲ್ಲಿ ಕರ್ನಾಟಕದ ಏಕೀಕರಣ ಒಂದು ಮಹತ್ವ ಪೂರ್ಣ ಐತಿಹಾಸಿಕ ಘಟನೆ. ಹಾಗೆಯೇ ಕನ್ನಡ ವಿಶ್ವವಿದ್ಯಾಲಯದ ಸ್ಥಾಪನೆಯೂ ಮತ್ತೊಂದು ಮಹತ್ವದ ಘಟನೆ. ಕನ್ನಡ-ಕನ್ನಡಿಗ-ಕರ್ನಾಟಕ ಸಂಸ್ಕೃತಿಯ ಕಲ್ಪನೆಯಡಿಯಲ್ಲಿ ಅಸ್ತಿತ್ವಕ್ಕೆ ಬಂದ ಕನ್ನಡ ವಿಶ್ವವಿದ್ಯಾಲಯದ ಹರವು ವಿಸ್ತಾರವಾದುದ್ದು. ಈ ಕಾರಣದಿಂದ ಕನ್ನಡ ವಿಶ್ವವಿದ್ಯಾಲಯದ ಆಶಯ ಮತ್ತು ಗುರಿ ಇತರ ವಿಶ್ವವಿದ್ಯಾಲಯಗಳಿಗಿಂತ ಭಿನ್ನ ಹಾಗೂ ಪ್ರಗತಿಪರ. ಕನ್ನಡ ಸಾಮರ್ಥ್ಯವನ್ನು ಎಚ್ಚರಿಸುವ ಕಾಯಕವನ್ನು ಉದ್ದಕ್ಕೂ ಅದು ನೋಂಪಿಯಿಂದ ಮಾಡಿಕೊಂಡು ಬಂದಿದೆ, ಕರ್ನಾಟಕದ ‘ವಿಕಾಸ’ ಈ ವಿಶ್ವವಿದ್ಯಾಲಯದ ಮಹತ್ತರ ಆಶಯವಾಗಿದೆ.