Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಯು.ಆರ್. ಅನಂತಮೂರ್ತಿ

ಐದು ದಶಕದ ಕಥೆಗಳು

ಕೃತಿ – ಐದು ದಶಕದ ಕಥೆಗಳು

ಲೇಖಕರು – ಯು.ಆರ್.ಅನಂತಮೂರ್ತಿ

ಸಂಪಾದಕರು – ಗೋಪಾಲಕೃಷ್ಣ ಅಡಿಗ, ರಾಜೀವ ತಾರಾನಾಥ

ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ಋಷ್ಯಶೃಂಗ

ಕೃತಿ – ಋಷ್ಯಶೃಂಗ

ಲೇಖಕರು – ಡಾ. ಚಂದ್ರಶೇಖರ ಕಂಬಾರ

ಕೃತಿಯನ್ನು ಓದಿ     |     Download

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ಈ ವರೆಗಿನ ಹೇಳತೇನ ಕೇಳ

ಕೃತಿ: ಈ ವರೆಗಿನ ಹೇಳತೇನ ಕೇಳ
ಲೇಖಕರು: ಡಾ. ಚಂದ್ರಶೇಖರ ಕಂಬಾರ
ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ಬೆಳ್ಳಿ ಮೀನು

ಬೆಳ್ಳಿ ಮೀನು

ಕೃತಿ :   ಬೆಳ್ಳಿ ಮೀನು

ಲೇಖಕರು : ಡಾ. ಚಂದ್ರಶೇಖರ ಕಂಬಾರ

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಇತ್ಯಾದಿ

ಕೃತಿ : ಇತ್ಯಾದಿ

ಲೇಖಕರು : ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಅಗ್ನಿಹಂಸ

ಕೃತಿ-ಅಗ್ನಿಹಂಸ

ಲೇಖಕರು- ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಕನ್ನಡ ಸಾಹಿತ್ಯ

ಜೈಮಿನಿ ಭಾರತ ಸಾಂಸ್ಕೃತಿಕ ಮುಖಾಮುಖಿ

ಕೃತಿ:ಜೈಮಿನಿ ಭಾರತ ಸಾಂಸ್ಕೃತಿಕ ಮುಖಾಮುಖಿ
ಲೇಖಕರು: ಲಕ್ಷ್ಮೀಶ
ಸಂಪಾದಕರು: ಡಾ. ಅಮರೇಶ ನುಗಡೋಣಿ
ಕೃತಿಯನ್ನು ಓದಿ

Categories
ಜನಪದ ಜನಪದ ಸಾಹಿತ್ಯ ಪರಂಪರೆ ವಿಶ್ಲೇಷಣೆ ಮತ್ತು ಸಂಶೋಧನೆ ಸಾಹಿತ್ಯ ಸಾಹಿತ್ಯ ವಿಮರ್ಶೆ

ಮಂಟೇಸ್ವಾಮಿ ಪರಂಪರೆ ಕುಲಮೀಮಾಂಸೆ

ಕೃತಿ:ಮಂಟೇಸ್ವಾಮಿ ಪರಂಪರೆ ಕುಲಮೀಮಾಂಸೆ
ಲೇಖಕರು ಹುಲಿಕುಂಟೆ ಮೂರ್ತಿ
ಕೃತಿಯನ್ನು ಓದಿ

Categories
ವಿಶ್ಲೇಷಣೆ ಮತ್ತು ಸಂಶೋಧನೆ

ಸಂಶೋಧನೆ ತಾತ್ವಿಕ ಆಯಾಮಗಳು

ಕೃತಿ:ಸಂಶೋಧನೆ ತಾತ್ವಿಕ ಆಯಾಮಗಳು
ಲೇಖಕರು: ಬಿ.ಎಂ. ಪುಟ್ಟಯ್ಯ
ಕೃತಿಯನ್ನು ಓದಿ

Categories
ಕಲೆ ಮತ್ತು ಮನರಂಜನೆ ಕೃಷಿ ಜನಪದ ಜನಪದ ಕೃಷಿ ವಿಶ್ಲೇಷಣೆ ಮತ್ತು ಸಂಶೋಧನೆ ಸಂಸ್ಕೃತಿ - ಪರಂಪರೆ

ಜಾನಪದ ಆಯಾಮಗಳು

ಕೃತಿ-ಜಾನಪದ ಆಯಾಮಗಳು
ಲೇಖಕರು-ಡಾ. ಬಸವರಾಜ ಸಬರದ
ಸರಣಿ-ಕನ್ನಡ ವಿಶ್ವವಿದ್ಯಾಲಯ
ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ಸಾಂಬಶಿವ ಪ್ರಹಸನ

ಕೃತಿ-ಸಾಂಬಶಿವ ಪ್ರಹಸನ

ಲೇಖಕರು-ಚಂದ್ರಶೇಖರ ಕಂಬಾರ

ಕೃತಿಯನ್ನು ಓದಿ     |     Download

Categories
ಸಾಹಿತ್ಯ ಸಾಹಿತ್ಯ ವಿಮರ್ಶೆ

ಸಾಹಿತ್ಯ ವಿಮರ್ಶೆ

ಕೃತಿ:ಸಾಹಿತ್ಯ ವಿಮರ್ಶೆ

ಲೇಖಕರು: ಪ್ರೊ. ಎಲ್. ಎಸ್. ಶೇಷಗಿರಿರಾವ್

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಯಮನ ಸೋಲು

ಕೃತಿ : ಯಮನ ಸೋಲು

ಲೇಖಕರು : ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಯು.ಆರ್. ಅನಂತಮೂರ್ತಿ

ವಾಲ್ಮೀಕಿಯ ನೆವದಲ್ಲಿ

ಕೃತಿ:ವಾಲ್ಮೀಕಿಯ ನೆವದಲ್ಲಿ
ಲೇಖಕರು: ಯು.ಆರ್.ಅನಂತಮೂರ್ತಿ
ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ ಮಕ್ಕಳ ನಾಟಕ ಮಕ್ಕಳ ಸಾಹಿತ್ಯ

ಅಲೀಬಾಬ ಮತ್ತು ನಲವತ್ತು ಮಂದಿ ಕಳ್ಳರು, ಪುಷ್ಪರಾಣಿ, ಕಿಟ್ಟೀ ಕಥೆ

ಕೃತಿ – ಅಲೀಬಾಬ ಮತ್ತು ನಲವತ್ತು ಮಂದಿ ಕಳ್ಳರು, ಪುಷ್ಪರಾಣಿ, ಕಿಟ್ಟೀ ಕಥೆ, ಬೇಡರ ಹುಡುಗ ಮತ್ತು ಗಿಳಿ ಮತ್ತು ಇತರ ಮಕ್ಕಳ ಕತೆಗಳು, ಕಾಸಿಗೊಂದು ಸೇರು

ಲೇಖಕರು – ಚಂದ್ರಶೇಖರ ಕಂಬಾರ

ಕೃತಿಯನ್ನು ಓದಿ     |     Download

Categories
ಕನ್ನಡ ಸಾಹಿತ್ಯ

ವಸಾಹತೋತ್ತರ ಚಿಂತನೆ

ಕೃತಿ:ವಸಾಹತೋತ್ತರ ಚಿಂತನೆ
ಲೇಖಕರು: ಗಿರಡ್ಡಿ ಗೋವಿಂದರಾಜ
ಕೃತಿಯನ್ನು ಓದಿ

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಅಮಲನ ಕಥೆ

ಕೃತಿ : ಅಮಲನ ಕಥೆ

ಲೇಖಕರು : ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಕನ್ನಡ ಸಾಹಿತ್ಯ

ದಶಕದ ಕನ್ನಡ ಸಾಹಿತ್ಯ: ಕೂಡಿ ಕಳೆದ ದಶಕ

ಕೃತಿ:ದಶಕದ ಕನ್ನಡ ಸಾಹಿತ್ಯ
ಲೇಖಕರು: ಡಾ. ಕೆ. ವಿ. ನಾರಾಯಣ
ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ಎಲ್ಲಿದೆ ಶಿವಾಪುರ?

ಕೃತಿ: ಎಲ್ಲಿದೆ ಶಿವಾಪುರ?

ಲೇಖಕರು: ಡಾ. ಚಂದ್ರಶೇಖರ ಕಂಬಾರ

ಕೃತಿಯನ್ನು ಓದಿ     |     Download

Categories
ಕನ್ನಡ ಕರ್ನಾಟಕ ಇತಿಹಾಸ

ಕೆಳವರ್ಗದ ಪ್ರತಿಭಟನೆ ಸಬಾಲ್ಟರ್ನ್ ಚರಿತ್ರೆ

ಕೃತಿ-ಕೆಳವರ್ಗದ ಪ್ರತಿಭಟನೆ ಸಬಾಲ್ಟರ್ನ್ ಚರಿತ್ರೆ
ಲೇಖಕರು-ವಿಜಯ್ ಪೂಣಚ್ಚ ತಂಬಂಡ
ಸರಣಿ-ಕನ್ನಡ ವಿಶ್ವವಿದ್ಯಾಲಯ
ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಯು.ಆರ್. ಅನಂತಮೂರ್ತಿ

ಸದ್ಯ ಮತ್ತು ಶಾಶ್ವತ

ಕೃತಿ:ಸದ್ಯ ಮತ್ತು ಶಾಶ್ವತ

ಲೇಖಕರು:ಯು.ಆರ್. ಅನಂತಮೂರ್ತಿ

ಕೃತಿಯನ್ನು ಓದಿ

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಕೊನೆಯ ತೆನೆ ಮತ್ತು ವಿಶ್ವಮಾನವ ಸಂದೇಶ

ಕೃತಿ : ಕೊನೆಯ ತೆನೆ ಮತ್ತು ವಿಶ್ವಮಾನವ ಸಂದೇಶ

ಲೇಖಕರು : ಕುವೆಂಪು

ಕೃತಿಯನ್ನು ಓದಿ     |     Download

Categories
ಮಕ್ಕಳ ಕತೆಗಳು

ಬಾನಾಡಿಗೆ ಬಂಧನವೆ?

ಕೃತಿ-ಬಾನಾಡಿಗೆ ಬಂಧನವೆ
ಲೇಖಕರು-ಮಹಾಬಲೇಶ್ವರ ರಾವ್
ಸರಣಿ-ಮಕ್ಕಳ ಕತೆಗಳು
ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ಜೈಸಿದನಾಯ್ಕಾ

ಕೃತಿ-ಜೈಸಿದನಾಯ್ಕಾ
ಲೇಖಕರು-ಡಾ. ಚಂದ್ರಶೇಖರ ಕಂಬಾರ
ಸರಣಿ-ಕನ್ನಡ, ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ, ಡಾ. ಚಂದ್ರಶೇಖರ ಕಂಬಾರ
ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಯು.ಆರ್. ಅನಂತಮೂರ್ತಿ ರಾಷ್ಟ್ರಕವಿ ಕೃತಿ ಸಂಚಯ

ಕಾಲಮಾನ

ಕೃತಿ:ಕಾಲಮಾನ:
ಲೇಖಕರು: ಯು.ಆರ್.ಅನಂತಮೂರ್ತಿ
ಕೃತಿಯನ್ನು ಓದಿ

Categories
ವಿಶ್ಲೇಷಣೆ ಮತ್ತು ಸಂಶೋಧನೆ ಸಾಹಿತ್ಯ ಸಾಹಿತ್ಯ ವಿಮರ್ಶೆ

ನಾನೇಕೆ ಬರೆಯುತ್ತೇನೆ?

ಕೃತಿ:ನಾನೇಕೆ ಬರೆಯುತ್ತೇನೆ ?
ಲೇಖಕರು: ಡಾ. ಅಮರೇಶ ನುಗಡೋಣಿ
ಕೃತಿಯನ್ನು ಓದಿ

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಮಕ್ಕಳ ಕವನ ಸಂಕಲನ ಮಕ್ಕಳ ಸಾಹಿತ್ಯ ರಾಷ್ಟ್ರಕವಿ ಕೃತಿ ಸಂಚಯ

ಮರಿ ವಿಜ್ಞಾನಿ

ಕೃತಿ:ಮರಿ ವಿಜ್ಞಾನಿ

ಲೇಖಕರು: ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ಶಿವರಾತ್ರಿ

ಕೃತಿ-ಶಿವರಾತ್ರಿ

ಲೇಖಕರು-ಚಂದ್ರಶೇಖರ ಕಂಬಾರ

ಕೃತಿಯನ್ನು ಓದಿ     |     Download

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಯು.ಆರ್. ಅನಂತಮೂರ್ತಿ

ಪಚ್ಚೆ ರೆಸಾರ್ಟ್ ಈಚಿನ ಕಥೆ/ಕವಿತೆಗಳು

ಕೃತಿ-ಪಚ್ಚೆ ರೆಸಾರ್ಟ್ ಈಚಿನ ಕಥೆ/ಕವಿತೆಗಳು
ಲೇಖಕರು-ಯು.ಆರ್. ಅನಂತಮೂರ್ತಿ
ಕೃತಿಯನ್ನು ಓದಿ

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಪ್ರೇಮ ಕಾಶ್ಮೀರ

ಕೃತಿ-ಪ್ರೇಮ ಕಾಶ್ಮೀರ

ಲೇಖಕರು-ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ

ವಾಣಿಜ್ಯ ಕನ್ನಡ ಪರಿಚಯ

ಕೃತಿ:ವಾಣಿಜ್ಯ ಕನ್ನಡ ಪರಿಚಯ
ಲೇಖಕರು: ಎಂ.ಆರ್.ಲಕ್ಷ್ಮೀದೇವಿ ಜೆ.ಅಬ್ದುಲ್ ಬಷೀರ್
ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಯು.ಆರ್. ಅನಂತಮೂರ್ತಿ

ಸಮಕ್ಷಮ

ಕೃತಿ:ಸಮಕ್ಷಮ
ಲೇಖಕರು: ಯು.ಆರ್. ಅನಂತಮೂರ್ತಿ
ಕೃತಿಯನ್ನು ಓದಿ

Categories
ಕನ್ನಡ ಸಾಹಿತ್ಯ ವಿಮರ್ಶೆ

ಅವ್ಯಕ್ತ ಚರಿತ್ರೆ

ಕೃತಿ:ಅವ್ಯಕ್ತ ಚರಿತ್ರೆ
ಲೇಖಕರು – ಮೊಗಳ್ಳಿ ಗಣೇಶ್
ಕೃತಿಯನ್ನು ಓದಿ

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಅನುತ್ತರಾ

ಕೃತಿ: ಅನುತ್ತರಾ

ಲೇಖಕರು: ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ಶಿಖರಸೂರ್ಯ

ಕೃತಿ : ಶಿಖರಸೂರ್ಯ

ಲೇಖಕರು : ಚಂದ್ರಶೇಖರ ಕಂಬಾರ

ಕೃತಿಯನ್ನು ಓದಿ     |     Download

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಯು.ಆರ್. ಅನಂತಮೂರ್ತಿ

ಅಭಾವ

ಕೃತಿ:ಅಭಾವ

ಲೇಖಕರು: ಯು.ಆರ್. ಅನಂತಮೂರ್ತಿ

ಕೃತಿಯನ್ನು ಓದಿ

Categories
ಕನ್ನಡ ಜನಪದ ಜನಪದ ಮಹಾಕಾವ್ಯಗಳು

ಗೊಲ್ಲ ಸಿರುಮನ ಚರಿತೆ

ಕೃತಿ-ಗೊಲ್ಲ ಸಿರುಮನ ಚರಿತೆ
ಕುಲಪತಿಗಳು-ಎಸ್. ರಾಮೇಗೌಡ
ಸರಣಿ-ಕರ್ನಾಟಕ ವಿಶ್ವವಿದ್ಯಾಲಯ
ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ಮರವೇ ಮರ್ಮರವೇ

ಕೃತಿ-ಮರವೇ ಮರ್ಮರವೇ
ಲೇಖಕರು-ಚಂದ್ರಶೇಖರ ಕಂಬಾರ
ಸರಣಿ-ಕನ್ನಡ, ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ, ಡಾ. ಚಂದ್ರಶೇಖರ ಕಂಬಾರ
ಕೃತಿಯನ್ನು ಓದಿ

Categories
ಕನ್ನಡ ಕನ್ನಡ ಕಲಿಯಿರಿ ವ್ಯಾಕರಣ

ಕನ್ನಡ ಕಲಿಯಿರಿ

ಕೃತಿ: ಕನ್ನಡ ಕಲಿಯಿರಿ

ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಯು.ಆರ್. ಅನಂತಮೂರ್ತಿ

ಬೆತ್ತಲೆ ಪೂಜೆ ಯಾಕೆ ಕೂಡದು?

ಕೃತಿ:ಬೆತ್ತಲೆ ಪೂಜೆ ಯಾಕೆ ಕೂಡದು?
ಲೇಖಕರು: ಯು.ಆರ್. ಅನಂತಮೂರ್ತಿ
ಕೃತಿಯನ್ನು ಓದಿ

Categories
ಕನ್ನಡ ಧಾರ್ಮಿಕ

ಕರ್ನಾಟಕದ ನಾಥಪಂಥ

ಕೃತಿ:ಕರ್ನಾಟಕದ ನಾಥಪಂಥ
ಲೇಖಕರು ಡಾ.ರಹಮತ್ ತರೀಕೆರೆ
ಕೃತಿಯನ್ನು ಓದಿ

Categories
ಕನ್ನಡ ಸಾಹಿತ್ಯ ವಿಮರ್ಶೆ

ನವ ಚಾರಿತ್ರಿಕವಾದ

ಕೃತಿ-ನವ ಚಾರಿತ್ರಿಕವಾದ
ಸಂಪಾದಕರು-ಡಾ. ಸಿ.ಆರ್. ಗೋವಿಂದರಾಜು
ಸರಣಿ-ಕನ್ನಡ ವಿಶ್ವವಿದ್ಯಾಲಯ
ಕೃತಿಯನ್ನು ಓದಿ

Categories
ಕನ್ನಡ ರಂಗಭೂಮಿ

ಬಿ.ವಿ. ಕಾರಂತ (ಜೀವನಸಾಧನೆ)

ಕೃತಿ:ಬಿ.ವಿ. ಕಾರಂತ (ಜೀವನಸಾಧನೆ)
ಲೇಖಕರು – ಮುರಳೀಧರ ಉಪಾಧ್ಯ ಹಿರಿಯಡಕ
ಕೃತಿಯನ್ನು ಓದಿ

Categories
ಕನ್ನಡ ಕನ್ನಡ ಸಾಹಿತ್ಯ ಭಾಷೆ

ಕೆಲವು ನವ್ಯೋತ್ತರ ಕನ್ನಡ ಕತೆಗಾರರು

ಕೃತಿ:ಕೆಲವು ನವ್ಯೋತ್ತರ ಕನ್ನಡ ಕತೆಗಾರರು
ಲೇಖಕರು: ಕನ್ನಡ, ಕನ್ನಡ ಸಾಹಿತ್ಯ, ಭಾಷೆ
ಕೃತಿಯನ್ನು ಓದಿ

Categories
ಕನ್ನಡ ವ್ಯಕ್ತಿಚಿತ್ರ

ಕನ್ನಡದ ಕೋಗಿಲೆ ಕಾಳಿಂಗರಾಯರು

ಕೃತಿ-ಕನ್ನಡದ ಕೋಗಿಲೆ ಕಾಳಿಂಗರಾಯರು
ಲೇಖಕರು-ಬಿ.ಎಸ್. ಕೇಶವರಾವ್
ಸರಣಿ-ಕನ್ನಡ, ವ್ಯಕ್ತಿಚಿತ್ರ
ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಯು.ಆರ್. ಅನಂತಮೂರ್ತಿ

ದಿವ್ಯ

ಕೃತಿ-ದಿವ್ಯ
ಲೇಖಕರು-ಯು.ಆರ್. ಅನಂತಮೂರ್ತಿ
ಸರಣಿ-ಕನ್ನಡ, ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ, ಡಾ. ಯು.ಆರ್. ಅನಂತಮೂರ್ತಿ
ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ಚಾಳೇಶ

ಕೃತಿ:ಚಾಳೇಶ
ಲೇಖಕರು ಡಾ. ಚಂದ್ರಶೇಖರ ಕಂಬಾರ
ಕೃತಿಯನ್ನು ಓದಿ

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಚಂದ್ರಹಾಸ

ಕೃತಿ-ಚಂದ್ರಹಾಸ

ಲೇಖಕರು-ಕುವೆಂಪು

ಕೃತಿಯನ್ನು ಓದಿ     |     Download

Categories
ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ಆಯ್ದ ಕವನಗಳು

ಕೃತಿ:ಡಾ. ಚಂದ್ರಶೇಖರ ಕಂಬಾರ ಕೃತಿ ಸಂಚಯನ
ಲೇಖಕರು ಡಾ. ಚಂದ್ರಶೇಖರ ಕಂಬಾರ
ಕೃತಿಯನ್ನು ಓದಿ

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಶ್ರೀ ರಾಮಾಯಣ ದರ್ಶನಂ

ಕೃತಿ – ಶ್ರೀರಾಮಾಯಣ ದರ್ಶನಂ

ಲೇಖಕರು – ಕುವೆಂಪು

ಕೃತಿಯನ್ನು ಓದಿ    |     Download

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ನಾಯೀಕತೆ

ಕೃತಿ-ನಾಯಿಕತೆ
ಲೇಖಕರು-ಚಂದ್ರಶೇಖರ ಕಂಬಾರ
ಸರಣಿ-ಕನ್ನಡ, ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ, ಡಾ. ಚಂದ್ರಶೇಖರ ಕಂಬಾರ
ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಯು.ಆರ್. ಅನಂತಮೂರ್ತಿ

ಭವ

ಕೃತಿ-ಭವ
ಲೇಖಕರು-ಯು.ಆರ್. ಅನಂತಮೂರ್ತಿ
ಸರಣಿ-ಕನ್ನಡ, ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ, ಡಾ. ಯು.ಆರ್. ಅನಂತಮೂರ್ತಿ
ಕೃತಿಯನ್ನು ಓದಿ

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಬಿರುಗಾಳಿ

ಕೃತಿ:ಬಿರುಗಾಳಿ

ಲೇಖಕರು : ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ತುಕ್ರನ ಕನಸು

ಕೃತಿ-ತುಕ್ರನ ಕನಸು
ಲೇಖಕರು-ಡಾ. ಚಂದ್ರಶೇಖರ ಕಂಬಾರ
ಸರಣಿ-ಕನ್ನಡ, ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ, ಡಾ. ಚಂದ್ರಶೇಖರ ಕಂಬಾರ
ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ಬೆಪ್ತಕ್ಕಡಿ ಬೋಳೇಶಂಕರ (ನಾಟಕ)

ಕೃತಿ-ಬೆಪ್ತಕ್ಕಡಿ ಬೋಳೇಶಂಕರ (ನಾಟಕ)

ಲೇಖಕರು-ಚಂದ್ರಶೇಖರ ಕಂಬಾರ

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಕೃತ್ತಿಕೆ

ಕೃತಿ:ಕೃತ್ತಿಕೆ

ಲೇಖಕರು: ಕುವೆಂಪು

ಕೃತಿಯನ್ನು ಓದಿ        |     Download

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಯು.ಆರ್. ಅನಂತಮೂರ್ತಿ

ಸನ್ನಿವೇಶ : ಮರುಜೀವ ಪಡೆದ ಹೆಮ್ಮೆ

ಕೃತಿ-ಸನ್ನಿವೇಶ
ಲೇಖಕರು-ಡಾ. ಯು.ಆರ್. ಅನಂತಮೂರ್ತಿ
ಸರಣಿ-ಕನ್ನಡ, ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ, ಡಾ. ಯು.ಆರ್. ಅನಂತಮೂರ್ತಿ
ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ಸಿರಿಸಂಪಿಗೆ

ಕೃತಿ-ಸಿರಿಸಂಪಿಗೆ

ಲೇಖಕರು-ಡಾ. ಚಂದ್ರಶೇಖರ ಕಂಬಾರ

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ

ರಕ್ತಾಕ್ಷಿ

ಕೃತಿ-ರಕ್ತಾಕ್ಷಿ

ಲೇಖಕರು-ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ ರಾಷ್ಟ್ರಕವಿ ಕೃತಿ ಸಂಚಯ

ಚಕೋರಿ

ಕೃತಿ-ಚಕೋರಿ

ಲೇಖಕರು-ಡಾ. ಚಂದ್ರಶೇಖರ ಕಂಬಾರ

ಕೃತಿಯನ್ನು ಓದಿ     |     Download

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ಜಿ.ಕೆ.ಮಾಸ್ತರ್ ಪ್ರಣಯ ಪ್ರಸಂಗ

ಕೃತಿ- ಜಿ.ಕೆ.ಮಾಸ್ತರ್ ಪ್ರಣಯ ಪ್ರಸಂಗ

ಲೇಖಕರು-ಡಾ. ಚಂದ್ರಶೇಖರ ಕಂಬಾರ

ಕೃತಿಯನ್ನು ಓದಿ     |     Download

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಯು.ಆರ್. ಅನಂತಮೂರ್ತಿ

ಪೂರ್ವಾಪರ

ಕೃತಿ:ಪೂರ್ವಾಪರ
ಲೇಖಕರು: ಡಾ.ಯು.ಆರ್. ಅನಂತಮೂರ್ತಿ
ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಯು.ಆರ್. ಅನಂತಮೂರ್ತಿ

ಆಚೀಚೆ

ಕೃತಿ-ಆಚೀಚೆ
ಲೇಖಕರು-ಡಾ. ಯು.ಆರ್. ಅನಂತಮೂರ್ತಿ
ಸರಣಿ-ಕನ್ನಡ, ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ, ಡಾ. ಯು.ಆರ್. ಅನಂತಮೂರ್ತಿ
ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಯು.ಆರ್. ಅನಂತಮೂರ್ತಿ

ಮಾತು ಸೋತ ಭಾರತ

ಕೃತಿ:ಮಾತು ಸೋತ ಭಾರತ
ಲೇಖಕರು ಯು.ಆರ್. ಅನಂತಮೂರ್ತಿ
ಕೃತಿಯನ್ನು ಓದಿ

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಗಣೇಶ ಗಾಥಾ

.ಆಗಮನ

ನೀಲವ್ಯೋಮ ವಿಶಾಲ ಪಥದಲಿ
ಶ್ರಾವಣ ನೀರದ ನೀಲ ರಥದಲಿ
ಗೌರಿಗಣೇಶರು ಬರುವರದೊ!
ಭಾದ್ರಪದಾದಿಯ ಶಾದ್ವಲ ವೇದಿಯ
ಶ್ಯಾಮಲ ಪೃಥಿವಿಯ ಕೋಮಲ ವಕ್ಷಕೆ
ಶ್ರೀ ಕೈಲಾಸವ ತರುವರದೊ!

ಅವರೈತರುವಾ
ಮುಗಿಲಿನ ತೇರಿಗೆ ಬೆಳ್ಳಕ್ಕಿಯ ಸಾಲೆ
ತೋರಣ ಹೂ ಮಾಲೆ;
ಕೊಕ್ಕಿನ ಕುಂಕುಮವೆರಸಿದ ಪಸುರಿನ
ಗಿಳಿವಿಂಡಕ್ಷತೆ;
ತಳಿವಳು ಬನದೇವಿ,
ಹೊಸ ಅತಿಥಿಯನೋವಿ.
ಬಿತ್ತಿದ ಗದ್ದೆಯ ಬಿತ್ತರದೆದೆಯಲಿ
ಬತ್ತದ ಪೈರಿನ ಚಿನ್ನದ ಕನಸಿನ
ಕಥೆ ಹೇಳಿ

ಸುಯ್ಯನೆ ಬೀಸುತ್ತಿದೆ ಗಾಳಿ,
ಅಲೆ ಅಲೆ ಅಲೆ ಛಂದದಲಿ,
ಆಶಾಬಂಧದಲಿ.
ಸಹ್ಯಾದ್ರಿಯ ಮಳೆನೀರ್ ತುಂಬಿದ ಹೊಳೆ
ಕಾವೇರಿ
ಕೆಳಕೆಳಗಿಳಿಯುವ ತೇರಿನೊಳಮ್ಮನ
ತೊಡೆಯೇರಿ
ಕುಳಿತ ಗಣೇಶನ ಕಣ್ಣಿನಚ್ಚರಿಗೆ
ರಜತ ರೇಖೆಯೊಲು ತೋರಿ
ಹರಿಯುತ್ತಿರುವಳು ಕನ್ನಡ ತಾಯಿಯ
ತುಂಬೆದೆ ಸೂಸಿದ ಸುಕುಮಾರಿ!

ಆ ಮುಗಿಲಿನ ತೇರ್
ನೇಸರ್ ತಿಂಗಳ್ ಅರಿಲುಗಳೂರನು ದಾಟಿ,
ಸಾಗರ ಮುದ್ರಿತ ಪೃಥಿವೀ ಗೋಲವ ಸುತ್ತಿ,
ನಾನಾ ದೇಶದ ನಾನಾ ದೃಶ್ಯವ ನೋಡಿ; —
ಪುಣ್ಯ ಹಿಮಾಚಲ ಶಿರ ಶಿಖರದೊಳವತರಿಸಿ
ಭಾರತಭೂಮಿಯ ಗಿರಿನದಿವನಗಳ ಚರಿಸಿ
ಕಡೆಗೈತಂದಿದೆ ಕನ್ನಡನಾಡನ್ ವರಿಸಿ,
ಕೈಲಾಸವನುಳಿದೈತಂದವನನ್,
ಕಂದಾ, ನಿನ್ನನ್ ಸ್ಮರಿಸಿ!
ಸುತ್ತುತ್ತಿಳಿವಾ ಮುತ್ತಿನ ತೇರ್
ಹತ್ತಿರೆ ಹತ್ತಿರೆ ಬರುತಿದೆ ಪಾರ್;
ಶ್ರಾವಣದಂತ್ಯ ಪ್ರಾತಃ ಕಾಲದ
ಚಿನ್ನದ ಬಿಸಿಲಲಿ ತಳಿಸುವ ತೇರ್;
ಭಾದ್ರಪದಾನಿಲ ಪಕ್ಷಗಲೋಲಿಹ
ಜಲಧರ ಹಂಸಗಳೆಳೆಯುವ ತೇರ್;
ನದೀ ಶರಾವತಿ ಗೇರುಸೊಪ್ಪೆಯಲಿ ತೇರ್;
ಧುಮುಧುಮುಕುವವೋಲಿಳಿಯುವ ತೇರ್;
ಬೇಲೂರಿನ ದೇವಾಲಯ ರಚನೆಗೆ
ಕನ್ನಡಿ ಹಿಡಿದಿಹ ಕನ್ನಡ ತೇರ್; —
ಅಡಕೆಯ ಹೂವಿನ ಬಮಗಾರದ ತೇರ್;
ತೆಂಗಿನ ಹೂವಿನ ಬಂಗಾರದ ತೇರ್;
ಬಾಳೆಯ ಹೂವಿನ ಸಿಂಗಾರದ ತೇರ್;
ಮಲ್ಲಿಗೆ ತಾವರೆ ಸಂಪಗೆ ಕೇದಗೆ
ಸೇವಂತಿಗೆ ಸೀತಾಳಿಯ ತೇರ್;
ಮಾವಿನ ಹಲಸಿನ ತಳಿರಿನ ತೋರಣ
ಮಿಳಿರುವ ಚಂದದ ಗಂಧದ ತೇರ್; —
ಸುತ್ತುತ್ತಿಳಿವಾ ಮುತ್ತಿನ ತೇರ್
ಬಂತದೊ, ಬಂತದೊ, ಬಂತದೊ, ಪಾರ್!
ಪೋ, ಬಳಿಸಾರ್; ಬಾ, ಬಾ, ಬಾ, ಬಳಿಸಾರ್;
ಇಳಿಯಿತು ನೆಲಮುಟ್ಟಿತು ದೇವರ ತೇರ್!
ಅದೆ ಕಾಣ್ ಪರಮೇಶ್ವರಿ, ಶಿವೆ , ಗೌರಿ,
ಶುಭಕರಿ, ಶಂಕರಿ, ಶೈಲಕುಮಾರಿ.
ಆಕೆಯ ಕೈಲಾಸದ ಮಾರಾಣಿ;
ಕಠೋರಪತದೀಂ ರುದ್ರ ಕಪರ್ದಿಯ
ಕಳೇಬರಾರ್ಧವ ಪಡೆದ ಶಿವಾಣಿ.
ವಿಶ್ವವತ್ಸಲತೆ ಮೆಯ್ವೆತ್ತಾಕೆಯೆ
ಮೋಲೋಕದ ಮಾತಾಯಿ;
ಕಾಲ್ವಿಡಿ, ಕೈಮುಗಿ; ಒಲಿ, ನಲಿ, ಮಣಿ, ಕುಣಿ;
ಮುತ್ತಿಡುವಳೊ ಮಾತಾಯಿ!
ವಿದ್ಯಾಮೂರ್ತಿ ಗಣೇಶನ ತಾಯಿ,
ಕಂದಾ,
ಬುದ್ಧಿಯನೀವಳೋ ನಿನಗೆ ಮಿಠಾಯಿ!
ಸುರ ಸೇನಾಪತಿ ಕುಮಾರ ಸ್ವಾಮಿಯ
ಪಡೆದಾ ಮಾತಯಿ
ಕ್ಷಾತ್ರತೇಜದಾ ಖಡ್ಗವನಾತ್ಮಕೆ
ಮಾಳ್ಪಳೋ ವೀರ ತುರಾಯಿ!
ತಪಸ್ವಿ ಶಿವನನೆ ತಪದಿಂ ಗೆಲ್ದಾ
ಮಹಾ ತಪಸ್ವಿನಿ ಕಲ್ಯಾಣಿ,
ಕೇಳ್, ತಂಗೀ,
ಮನದನ್ನನ ಮನವೊಲಿಸುವ ಕಲೆಯನೆ
ಕೊರಳಿಗೆ ಮಾಳ್ಪಳ್ ಕಟ್ಟಾಣಿ!
ಎಲ್ಲರು ಬನಿ; ಎಲ್ಲರು ಬನ್ನಿ;
ಹಿರಿಯರು ಬನ್ನಿ; ಕಿರಿಯರು ಬನ್ನಿ;
ಸುರುವರು ಐತನಿ:
“ನಮಸ್ಕಾರ! ನಮಸ್ಕಾರ!
ನಮಸ್ಕಾರ!” ಎನ್ನಿ!

“ನಮಸ್ಕಾರ, ನಮಸ್ಕಾರ,
ನಮಸ್ಕಾರ, ದೇವಿ!
ಮಕ್ಕಳು ನಾವ್ ಚಿಕ್ಕವರನ್
ಅಕ್ಕರೆಯಿಂದೋವಿ,
ಪೊರೆ ತಿರೆಯನ್; ಪೊರೆ ನೆರೆಯನ್;
ಪೊರೆ ನಮ್ಮನ್, ತಾಯಿ!
ತಂದೆಯ ಕಾಯ್, ತಾಯಿಯ ಕಾಯ್,
ಒಲವನ್ ಕಾಯ್, ತಾಯಿ!
ನಮಸ್ಕಾರ, ನಮಸ್ಕಾರ,
ನಮಸ್ಕಾರ, ದೇವಿ!”

 

. ಆತಿಥ್ಯ
ಓಂ ಮಂಗಳ, ಹ್ರೀಂ ಮಂಗಳ, ಓಂ ಹ್ರೀಂ ಓಂ!
ಓಂ ಸತ್ಯಕೆ, ಹ್ರೀಂ ಧರ್ಮಕೆ, ಓಂ ಹ್ರೀಂ ಓಂ!
ಒಲವಿಗೆ ಓಂ, ಚೆಲುವಿಗೆ ಓಂ, ಓಂ ಓಂ ಓಂ!
ಶಾಂತಿಗೆ ಓಂ, ಸತ್ವಕೆ ಓಂ, ಓಂ ಓಂ ಓಂ!
ವೀಣೆಯ ತನ್ನಿ; ಪಿಟೀಲನು ತನ್ನಿ;
ನಾಗಸ್ವರ ಸುರವೇಣುವ ತನ್ನಿ.
ಸಮುದ್ರ ಮಂದ್ರ ಮೃದಂಗವ ತನ್ನಿ;
ಗಂಭೀರಾಂಬುದ ಭೇರಿಯ ತನ್ನಿ.
ವೈಣಿಕ ವರ್ಯನ, ಗಾಯಕ ವರ್ಯನ.
ಕವಿ ಚಕ್ರೇಶನ ಕರೆತನ್ನಿ;
ಜಗನ್ಮಾತೆಗೆ ಗಣೇಶಗಾಥೆಯ
ಹಾಡುವ, ಕುಣಿದಾಡುವ, ಬನ್ನಿ.
ಜಯವೆನ್ನಿ!
ಶುಭವೆನ್ನಿ!
ಅರ್ಘ್ಯವ ತನ್ನಿ; ಪಾದ್ಯವ ತನ್ನಿ:
ಧೂಪ, ದೀಪ, ಪುಷ್ಪ, ಗಂಧ್,
ಓಕುಳಿಯನು ತನ್ನಿ,
ಅಮ್ಮಗೆ ಕುಶಲವೆ? ಅಯ್ಯಗೆ ಕುಶಲವೆ?
ತಂಗಿ, ತಮ್ಮ , ಅಕ್ಕ, ಅಣ್ಣ,
ಕುಶಲವೆ ಪಿತೃಗಳಿಗೆನ್ನಿ.
ಕೈಲಾಸಾದ್ರಿಗೆ ಕುಶಲವೆ ಕೇಳಿ.
ಲಕ್ಷ್ಮೀ ಸ್ವಾಮಿಗೆ ಸೌಖ್ಯವೆ ಕೇಳಿ.
ವಾಣೀಪ್ರಿಯನಿಗೆ ಶಾಂತಿಯೆ ಕೇಳಿ.
ಲೋಕೇಶ್ವರರಿಗಶೋಕವೆ ಕೇಳಿ.
ಕ್ಷೇಮಂಕರನಿಗೆ ಆ ಶಂಕರನಿಗೆ
ಸುಕ್ಷೇಮವೆ ಆದನೂ ಕೇಳಿ!
“ಕುಶಲ! ಸೌಖ್ಯ! ಶಾಂತಿ! ಕ್ಷೇಮ!”
ಎಂಬಾ ಉತ್ತರಗಳೆ ವರವಾಗಲ್,
ಕೇಳ್ದರಿಗಾಶೀರ್ವಾದಗಳಾಗಲ್,
ಮಾತೆಗೆ ವಂದಿಸಿ ಮುದತಾಳಿ!
ಬುದ್ಧಿಗಣೇಶಾ, ಸಿದ್ಧಿಗಣೇಶಾ,
ಬಾರ, ಗಣೇಶ, ದೇವಕುಮಾರ!
ವಿದ್ಯಾರ್ಥಿಯ ಸಖ, ಹೇ ವಿದ್ಯಾಸುಖ,
ಬಾರ, ವಿನಾಯಕ, ಬಾರ;
ಗೌರಿಯ ಹಣೆಯಾ ಕುಂಕುಮವೊತ್ತಿಹ
ಇಭಮುಖ ಕಮಲವ ತೋರ;
ಬ್ರಹ್ಮಚರ್ಯದಾ ಸಂಯಮ ಸಂಭವ
ವಿದ್ಯುತ್ ತೇಜವ ತಾರ;
ಬಾರ, ಗಣೇಶಾ, ಬಾರ!
ಕೈಕಾಲ್ ತೊಳೆಯಲು ಬಿಸಿನೀರಿದೆ ಕೋ;
ಒದ್ದೆಯನಾರಿಸೆ ವಸ್ತ್ರವ ಕೋ.
ಶ್ರಾವಣ ನೀರದಯಾತ್ರೆಯ ದೂರದ
ದಣಿವಾರಿಸೆ ತೃಣಮಂಚವ ಕೋ.
ಕಡುಬಿದೆ ಕೊಳ್; ಕಾಯಿದೆ ಕೊಳ್;
ಬಾಳೆಯ ಹಣ್ಣಿದೆ; ಹಲಸಿನ ಹಣ್ಣಿದೆ,
ಮಾವಿನ ಹಣ್ಣಿದೆ ಕೊಳ್;
ಕಿತ್ತಳೆ ತೊಳೆಯಿದೆ ಕೊಳ್. —
ಹಾಲಿದೆ ಕೋ; ಜೇನಿದೆ ಕೋ;
ಕಬ್ಬಿನ ರಸವಿದೆ ಕೋ.
ಬೆಲ್ಲವ ಕೋ; ಬೆಣ್ಣೆಯ ಕೋ;
ಹೆಪ್ಪಿನ ಮೊಸರಿದೆ ಕೋ;
ಶ್ಯಾಮಿಗೆ ಪಾಯಸ ಕಾಯ್ಹಾಲ್ ಇದೆ ಕೋ.
ಯಾವುದು ಬೇಕೋ? ಯಾವುದು ಸಾಕೋ?
ಹೇಳಣ್ಣಾ, ನಾಣ್ ನಿನಗೇಕೋ?
ರಜತಾದ್ರಿಯ ಸಿರಿಯನು ಕಂಡವ ನೀನ್
ನಮ್ಮ ಬಡತನಕೆ ಪೇಸುವೆಯೇನ್?
ನಿನ್ನ ತಂದೆಯಾ ಭಿಕ್ಷಾಟಯನೆ
ಕೈಕೊಂಡಿಹಳಯ್ ಭಾರತಿ ತಾನ್!
ನಿನ್ನಯ ಕೃಪೆಯಿರೆ, ದೇವಿಯ ಕೃಪೆಯಿರೆ,
ಕೈಲಾಸೇಶ್ವರ ಕೃಪೆಯಿರಲು,
ಸುರಸೇನಾಪತಿ ಕುಮಾರಸ್ವಾಮಿಯ
ಧೀರ ಕ್ಷಾತ್ರದ ಕೃಪೆಯಿರಲು.
ಬರುವಾ ಕಾಲಕೆ ಭಾರತ ಮಾತೆಗೆ
ಸ್ವಾತ್ರಂತ್ರ್ಯದ ಶ್ರೀಯೈತರಲು,
ಕಾಮಧೇನುವಿನ ಕೆಚ್ಚಲಿನಮೃತವ
ಕೊಡುವೆವು ಬೆಳ್ಳಿಯ ಬಟ್ಟಲಲಿ!
ಕಲ್ಪವೃಕ್ಷದಾ ರಸಘನ ಫಲವನೆ
ಇಡುವೆವೊ ಚಿನ್ನದ ತಟ್ಟೆಯಲಿ!
ಸ್ಕಂದನ ಹೋಲುವ ಧುರಧರವೀರರ್,
ನಿನ್ನನೆ ಹೋಲುವ ಸನ್ಮತಿ ಧೀರರ್,
ಭಾರತಾಂಬೆಯಾ ಕೀರ್ತಿಯ ಶೂರರ್
ಹುಟ್ಟಲಿ ಅವಳಾ ಹೊಟ್ಟೆಯಲಿ!
ಹಬ್ಬದ ಸಂತೋಷಕೆ ಬಂದತಿಥಿಗೆ
ಕೊರತೆಯನೊರೆದನ್, ತಪ್ಪಾಯ್ತು!
ನಾಡಿನ ಎದೆಯನ್ ಕೊರೆಯುವ ನೋವಿಗೆ
ನಾಲಗೆಯಿತ್ತನ್; ತಪ್ಪಾಯ್ತು!
ಬಡತನವಿರಲಿ, ದಾಸ್ಯವೆ ಇರಲಿ.
ಸಂಕಟವಿರಲಿ, ಏನೇ ಇರಲಿ
ನಮ್ಮಾತಿಥ್ಯಕೆ ಕುಂದಿಲ್ಲ.
ಈ ಸ್ಥಿತಿಯಲ್ಲೂ ಈ ಗತಿಯಲ್ಲೂ
ಪುಣ್ಯಭೂಮಿಯೀ ಮಕ್ಕಳು ಕೊಡುವಾ
ದಿವ್ಯಾತಿಥ್ಯಕೆ ಸಮನಿಲ್ಲ;
ಬೇರೆ ನಾಡುಗಳಿಗೆಲ್ಲಿಗೆ ಹೋಗು
ವಂಚನೆ ಕೋಟಲೆ ಹಿಂಸೆಯ ಕೂಗು!
ಇನ್ನುಳಿದಾರೊಳ್ ವೇದ ಉಪನಿಷತ್
ಭಾರತ ರಾಮಾಯಣಗಳ ರಸ ಸತ್?
ನಮ್ಮ ಮಹಾತ್ಮನ್ ಮತ್ತೆಲ್ಲಿಹನಯ್?
ಆ ಮುಕ್ತಾತ್ಮನ ಕೃಪೆ ಹಿಡಿದೆದೆ ಕಯ್
ಬಂಧನವೂ ಸ್ವಾತಂತ್ರ್ಯಕೆ ಮಿಗಿಲಯ್!
ಇದು ಪಾಶ್ಚಾತ್ಯರ ನೆಲದೊಲವಲ್ಲಯ್;
ಈ ಹೆಮ್ಮಗೆ ಪರಮಾರ್ಥವೆ ಉಸಿರಯ್!
ಅದರಿಂದಾಮರ್ಪಿಪ ನೈವೇದ್ಯಮ್
ಇನ್ನುಳಿದಾರ್ಗಂ ದುಸ್ಸಾಧ್ಯಮ್:
ಆತ್ಮದ ಬೆಳ್ಳಿ, ಅತ್ಮದ ಚಿನ್ನ,
ಪುಣ್ಯಲೋಚನೆಗಳ ಪರಮಾನ್ನ,
ನಾಂ ನಿಮಗಿಕ್ಕುವ ಅಮೃತಾನ್ನ! —
ವಾಗ್ದೇವಿಯ ವಾತ್ಸಲ್ಯದ ವತ್ಸನ್
ರಚಿಸುತ್ತಿಹ ಹೊಸ ರಾಮಾಯಣವನ್
ಓದುವೆ ಬಾ, ತಾಯೀ.
ಕೈಲಾಸದೊಳೂ ಯಾರೂ ಕೇಳದ
ಹೊಸಗನ್ನಡ ಹೊಸ ಹೊಸ ಹಾಡುಗಳನ್
ಹಾಡುವೆ ಕೇಳ್, ತಾಯಿ.
ನೀನೂ ನಿನ್ನೀ ಮಗವೂ ಕೇಳಲ್
ಮತ್ಕೃತಿ ಕೃತಕೃತ್ಯಮ್!
ನಿಮ್ಮೀರ್ವರ ಬಗೆಯೊಳಗದು ಬಾಳಲ್
ನನ್ನಾಕೃತಿ ಸತ್ಯಮ್;
ಮೇಣ್ ನಿತ್ಯಮ್:
ದೇವರ ಕಿವಿ ಕೇಳಲ್
ದೇವರ ಬಗೆ ತಾಳಲ್,
ಕವಿಕಲ್ಪನೆ ತಾಂ ಘನತರ ಸತ್ಯಮ್!
ಕೇಳ್, ಸತ್ಯಕೆ ಸತ್ಯಮ್!

 

. ಪ್ರಯಾಣ
ಏತರ ವೈರಾಗಿಯೊ ಅವನು!
ನೀವ್ ಬಂದೆಲ್ಲಾ
ವಾರವು ಮುಗಿದಿಲ್ಲ.
ದೂತರ ಹಿಂಗಡೆ ದೂತರನಟ್ಟಿ.
ಅಲ್ಲಿಗೆ ಇಲ್ಲಿಗೆ ಸೇತುವೆ ಕಟ್ಟಿ,
ಕಾತರನಾದನೆ ಪರಶಿವನು?
ಯೋಗಕ್ಷೇಮವೊ? ಯೋಗಿಯ ಪ್ರೇಮವೋ?
ಯಾವುದೊ? ನಮಗಿನಿತನು ತಿಳುಹಿ.
ಸತಿಗೋ? ಸುತಗೋ? ಅಂತೂ ವಿರಹಿ
ಯತಿಗಳ ಯತಿಯಾಗಿಹ ಅವನೂ!
ಇಂದೇ ಬೀಳ್ಕೊಳ್ಳುವಿರೇನ್, ತಾಯಿ?
ಬೀಳ್ಕೊಳಿ ಎನ್ನಲ್ ಬರುವುದೆ ಬಾಯಿ?
ಸ್ವರ್ಗವೆ ಕಿಂಕರವಾಗಿತ್ತೆಮಗೆ;
ಕೈಲಾಸವೆ ಕಯ್ಗೂಡಿತ್ತೆಮ್ಮಿ ಬಡಮನೆಗೆ,
ತಾಯಿ, ನೇವೈತಂದು;
ನಿಮ್ಮಿ ಸಂಗದ ಪುಣ್ಯಸ್ಮರಣೆಯೆ ಜೊತೆ ಬಂದು
ಸವಿಸೊದೆಯಾಗ್ಲಿ ಈ ವಿಷು* ಸಂವತ್ಸರವೊಂದು
ಸುಖವಾಗಲಿ ಗಾಳಿಯ ಬಟ್ಟೆಯ ಪಯಣಂ;
ಸುಖವಾಗಲಿ ಮೋಡದ ನಾಡಿನ ಪಯಣಂ;
ಸುಖವಾಗಲಿ ರವಿ ಶಶಿ ತಾರೆಯ ಪಯಣಂ;
ಸುಖವಾಗಲಿ ಕೈಲಾಸಕೆ ಶ್ರೀ ಪಯಣಂ!

ದೇವರ ದೇವಗೆ, ಲೋಕವ ಕಾವಗೆ,
ಕಯ್ ಮುಗುದೆವು, ಹೇಳಿ.
ತೃಪ್ತಿಯ ಕೃಪೆಗೂ ಶಾಂತಿಯ ಕೃಪೆಗೂ
ವಂದಿಸಿದೆವು, ಹೇಳಿ.
ವರುಷ ವರುಷವೂ ತಮ್ಮಿರ್ವರನೂ
ತಪ್ಪದೆ ಕಳಿಸುವ ಕೃಪೆಮಾಡಲ್
ತಪ್ಪದೆ ನೀವ್ ಹೇಳಿ.
ವರುಷ ವರುಷವೂ ನಮ್ಮೆಲ್ಲರನೂ
ತಪ್ಪಿರೆ ಮನ್ನಿಸಿ ಕಾಪಾಡಲ್
ತಪ್ಪದೆ ನೀವ್ ಕೇಳಿ.
ನೀವ್ ಬರದಿದ್ದರೆ, ನೀವ್ ತರದಿದ್ದರೆ,
ದರಿದ್ರಮಿ ಧರೆ, ದೇವಿ!
ತಪ್ಪದೆ ಬನ್ನಿ; ತಪ್ಪದೆ ಬನ್ನಿ;
ತಪ್ಪದೆ ನಮ್ಮನ್ ಓವಿ!
ನಮಸ್ಕಾರ,ನಮಸ್ಕಾರ,
ನಮಸ್ಕಾರ, ದೇವಿ! —
ಏರಿತು ತೇರ್, ಮೋಡದ ತೇರ್,
ನೋಡದೊ ದೂರ, ದೂರ, ದೂರ.
ನಮಸ್ಕಾರ, ನಮಸ್ಕಾರ,
ಶಿವಕುಮಾರ!
ನಮಸ್ಕಾರ, ನಮಸ್ಕಾರ,
ನಮಸ್ಕಾರ!



* ೨೬-೮-೧೯೪೧.

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಕಾನೀನ (ನಾಟಕ)

ಕೃತಿ-ಕಾನೀನ (ನಾಟಕ)

ಲೇಖಕರು-ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ವಾಲ್ಮೀಕಿಯ ಭಾಗ್ಯ

ಕೃತಿ : ವಾಲ್ಮೀಕಿಯ ಭಾಗ್ಯ

ಲೇಖಕರು : ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಮಂತ್ರ ಮಾಂಗಲ್ಯ

ಕೃತಿ: ಮಂತ್ರ ಮಾಂಗಲ್ಯ

ಲೇಖಕರು: ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಜಲಗಾರ

ಕೃತಿ-ಜಲಗಾರ

ಲೇಖಕರು-ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಬೊಮ್ಮನಹಳ್ಳಿಯ ಕಿಂದರಿ ಜೋಗಿ

ತುಂಗಾತೀರದ ಬಲಗಡೆಯಲ್ಲಿ
ಹಿಂದಲ್ಲಿದ್ದುದು ಬೊಮ್ಮನಹಳ್ಳಿ.
ಅಲ್ಲೇನಿಲಿಗಳ ಕಾಟವೆ ಕಾಟ,
ಅಲ್ಲಿಯ ಜನಗಳಿಗತಿಗೋಳಾಟ:
ಇಲಿಗಳು!
ಬಡಿದವು ನಾಯಿಗಳ!
ಇಲಿಗಳು!
ಕಡಿದವು ಬೆಕ್ಕುಗಳ!
ಕೆಲವನು ಕೊಂದುವು, ಕೆಲವನು ತಿಂದುವು,
ಕೆಲವನು ಬೆದರಿಸಿ ಹಿಂಬಾಲಿಸಿದವು. ೧೦

ಅಲ್ಲಿಯ ಮೂಷಿಕನಿಕರವು ಸೊಕ್ಕೆ
ಎಲ್ಲರ ಮೇಲೆಯ ಕೈಬಾಯಿಕ್ಕಿ
ಹೆದರಿಕೆಯಿಲ್ಲದೆ ಬೆದರಿಕೆಯಲ್ಲದೆ
ಕುಣಿದುವು ಯಾರನು ಲೆಕ್ಕಿಸದೆ!
ಹಾಲಿನ ಮಡಕೆಯನೊಡೆದುವು ಕೆಲವು;
ಅನ್ನದ ಗಡಿಗೆಯ ಪುಡಿಮಾಡಿದವು.
ಬಡಿಸುವ ಅಡುಗೆಯ ಭಟ್ಟನ ತಡೆದು
ಕೈಯಲ್ಲಿರುವಾ ಸಟ್ಟುಗವ
ಭೀತಿಯೆ ಇಲ್ಲದೆ ನೆಕ್ಕಿದುವು;
ಈ ಪರಿ ತಿನ್ನುತ ಸೊಕ್ಕಿದುವು; ೨೦
ಧಾನ್ಯವನೆಲ್ಲಿಯ ಬಿಕ್ಕಿದುವು!

ಟೋಪಿಯ ಒಳಗಡೆ ಗೂಡನು ಮಾಡಿ
ಹೆತ್ತುವು ಮರಿಗಳನು;
ಪೇಟದ ಒಳಗಡೆ ಆಟವನಾಡಿ
ಕಿತ್ತುವು ಸರಿಗೆಯನು!
ಗೋಡೆಗೆ ತಗುಲಿಸಿದಂಗಿಯ ಜೇಬನು
ದಿನವೂ ಜಪ್ತಿಯ ಮಾಡಿದುವು;
ಮಲಗಿರೆ ಹಾಸಿಗೆಯನ್ನೇ ಹರಿದುವು,
ಕೇಶಚ್ಛೇದವ ಮಾಡಿದುವು;
ಬೆಣ್ಣೆಯ ಕದ್ದುವು, ಬೆಲ್ಲವ ಮೆದ್ದುವು ೩೦
ಎಣ್ಣೆಗೆ ಬಿದ್ದುವು ದಿನದಿನವು;
ಗೌಡರು ಮಾತಾಡುತ ಕುಳಿತಲ್ಲಿ
ಬಹಳ ಗಲಾಟೆಯ ಮಾಡಿದುವು.
ಗರತಿಯರಾಡುವ ಹರಟೆಗೆ ತುಂಬಾ
ತೊಂದರೆಯಿತ್ತುವು ಗಜಿಬಿಜಿಮಾಡಿ.
ಊರಿನ ಮಕ್ಕಳ ಕೈಲಿದ್ದ
ತಿಂಡಿಯ ಕಸಿದುವು ಧೈರ್ಯದಲ್ಲಿ!

ಇಲಿಗಳ ಕೊಲ್ಲಲು ಊರಿನ ಜನರು
ತುಂಬಾ ಯತ್ನವ ಮಾಡಿದರು:
ಕಡಿದರೆ ಮುರಿದವು ಕತ್ತಿಗಳೆಲ್ಲ, ೪೦
ಹೊಡೆದರೆ ಮುರಿದುವು ಕೋಲುಗಳು;
ಇಲಿಗಳ ಬೇಟೆಯನಾಡುತಲಿರಲು
ಮುರಿದುವು ತಿಮ್ಮನ ಕಾಲುಗಳು!
ಬೇಟೆಯನಾಡಲು ಅಡುಗೆಯ ಮನೆಯಲಿ
ಬಿದ್ದಳು ಬಳೆಯೊಡೆದಚ್ಚಮ್ಮ!
ಭೃಂಗಾಮಲಕದ ತೈಲವ ಹಚ್ಚಿದ
ಶೇಷಕ್ಕನ ನುಣ್ಣನೆ ಫಣಿವೇಣಿ
ಬೆಳಗಾಗೇಳುತ ಕನ್ನಡಿ ನೋಡೆ
ಇಲಿಗಳಿಗಾಗಿತ್ತೂಟದ ಫೇಣಿ!
ನುಗ್ಗುತ ಕೊಟ್ಟಿಗೆಗಿರುಳಿನ ಹೊತ್ತು ೫೦
ಉಂಡುವು, ತಿಂದುವು ದನಗಳ ಕೆಚ್ಚಲ;
ಹರಿದುವು ಕರುಗಳ ಬಾಲಗಳ!
ಸಿದ್ದೋಜೈಗಳು ಶಾಲೆಗೆ ಹೋಗಿ
ಪಾಠವ ಬೋಧಿಸುತ್ತಿದ್ದಾಗ
ಅಂಗಿಯ ಜೇಬಿಂ ಹೆಳವಿಲಿಯೊಂದು
ಚಂಗನೆ ನೆಗೆಯಿತು ತೂತನು ಮಾಡಿ.
ಲೇವಡಿ ಎಬ್ಬಿಸೆ ಬಾಲಕರೆಲ್ಲ
ಗುರುಗಳಿಗಾಯಿತು ಬಲು ಗೇಲಿ!

ಹರಿಯಲು ರೇಶ್ಮೆಯ ರವಕೆಯ ಕಣಗಳ,
ಕೊಚ್ಚಲು ಕಾಗಿನ ಸೀರೆಯನು, ೬೦
ಮುಂಗಾಣದೆ ಜಟ್ಟಕ್ಕನು ಹೋಗಿ
ಬತ್ತಿದ ಕೆರೆಯನು ಹಾರಿದಳು;
ಸತ್ತೇ ಎನ್ನುತ ಚೀರಿದಳು!
ಬೆಳಗಿನ ಜಾವದಿ ಏಳುತ ನೋಡಲು
ಭಟ್ಟಾಶಾಸ್ತ್ರಿಯ ಜನಿವಾರ
ಇಲಿಗಳಿಗಾಗಿತ್ತಾಹಾರ!
ಒಂದಿಲಿ ಸತ್ತರೆ ಎರಡಿಲಿಯಾದುವು,
ಕೊಂದರೆ ಒಂದನು ಎರಡೈತಂದುವು!
ಇಲಿಗಳ ಕಾಟವ ಸಹಿಸಲು ಆರದೆ
ಊರಿನ ಜನರೆಲ್ಲರು ಒಂದಾಗಿ ೭೦
ಮೂಷಿಕ ಯಾಗವ ಮಾಡಿದರು,
ದೇವರ ಪೂಜೆಯ ಮಾಡಿದರು;
ಹರಕೆಯ ಹೊತ್ತರು, ಕಾಣಿಕೆ ತೆತ್ತರು,
ಮಂತ್ರವ ದಿನದಿನ ಹೇಳಿದರು!
ನಿಷ್ಫಲವಾದುವು ಮಂತ್ರಗಳೆಲ್ಲ,
ಬಾಯ್‌ ಬಾಯ್‌ ಕಳೆದರು ಶಾಸ್ತ್ರಿಗಳೆಲ್ಲ,
ಕಣ್‌ ಕಣ್‌ ಬಿಟ್ಟರು ಪಂಡಿತರೆಲ್ಲ,
ಕಂಬನಿಗೆರೆದರು ಜನರೆಲ್ಲ!

ಮುಂದಿನ ಮಾರ್ಗವ ಕಾಣದೆ ಜನರು
ಗೌಡನ ಬಳಿ ಹೋದರು ಗುಂಪಾಗಿ: ೮೦
ಗೌಡನು ಮನೆಯಿಂದೀಚೆಗೆ ಬಂದನು
ಕಂಗಳನರಳಿಸಿ ಬೆರಗಾಗಿ!
ಕೂಗಿದರೆಲ್ಲರು ಗೌಡನ ಕುರಿತು;
ಗೌಡನು ನಿಂತನು ಮೈಮರೆತು:
“ಥೂ! ಛೀ! ಗೌಡನೆ ನೀ ಹಾಳಾಗ!
ಮಾರಿಯ ಇಲಿಗಳ ಕೊಲ್ಲಿಸೊ ಬೇಗ!
ತೆರಿಗೆಯ ಮಾತ್ರಾ ಕಾಸೂ ಬಿಡದೆ
ಹೊಡೆದೂ ಬೈದೂ ಎತ್ತವೆ ನೀನು.

ನಿನ್ನ ರುಮಾಲಿನ ಜರಿ ಹಾಳಾಗ,
ನಿನ್ನೀ ಗಂಟಲು ಕಟ್ಟೇ ಹೋಗ! ೯೦
ಇಲಿಗಳ ಸಹಿಸೆವು ಕೊಲ್ಲಿಸೊ ಬೇಗ!
ಬೆಂಕಿಯನಿಡುವೆವು ನಿನ್ನೀ ಮನೆಗೆ,
ಕೊಲ್ಲಿಸದಿರೆ ಬರೆಯಿಡುವೆವು ನಿನಗೆ!
ಹೆಸರಿಗೆ ಮಾತ್ರಾ ಗೌಡನೆ ನೀನು?
ಮಾನವೆ ಇಲ್ಲವೆ ಛೀ ನಿನಗೇನು!”

ಈ ಪರಿ ಬೈದರು ಜನರೆಲ್ಲ;
ಗೌಡನು ಬಾಯೇ ಬಿಡಲಿಲ್ಲ!
ಜನರೆಲ್ಲಾ ಹಿಂತಿರುಗಿದ ಮೇಲೆ
ಗೌಡನು ಓಡಿದ ಚಾವಡಿಗೆ:
ಕರೆದನು ಊರಿನ ತಲೆಯಾಳುಗಳ; ೧೦೦
ಕಟ್ಟೆಯೊಳಲ್ಲಿಯೆ ಸಭೆ ಸೇರಿದರು.
ದಿನವೆಲ್ಲಾ ಚರ್ಚೆಯ ಮಾಡಿದರು;
ದಿನವೆಲ್ಲಾ ವಾದವ ಹೂಡಿದರು.
ಹೊರಟವು ಯುಕ್ತಿಯ ಮಾತುಗಳು,
ಮಾತೊಳು ಮನೆಯನು ಕಟ್ಟಿದರು.
ಅಂತೂ ಇಲಿಗಳ ಕೊಲ್ಲುವ ಬಗೆಯು
ಒಬ್ಬರಿಗಾದರು ಹೊಳೆಯಲೆ ಇಲ್ಲ.
ಗೌಡನು ತಲೆ ತಲೆ ಹೊಡಕೊಂಡ:
ಕಡೆಗಾ ರಂಗೇಗೌಡನು ಊರಿಗೆ ೧೧೦
ಬೆಂಕಿಯ ಹಾಕುವ ಸಲಹೆಯ ಕೊಟ್ಟ.
ಊರನೆ ಖಂಡಿತ ಬಿಡಬೇಕೆಂದು
ರಾಮಾಶಾಸ್ತ್ರಿಗಳಾಡಿದರು.
ತಿಪ್ಪಂಭಟ್ಟರು ಚಿಂತಿಸಿ ಚಿಂತಿಸಿ
‘ದೇವರು ಮಾಡಿದುದಾಗಲಿ’ ಎಂದರು!
ಸಲಹೆಗಳೆಲ್ಲಾ ಮುಗಿದಾ ಮೇಲೆ
ಗೌಡನು ಜನರನು ಕುರಿತೆಂತೆಂದ:
‘ಇಲಿಗಳ ಕೊಲ್ಲಲು ದಾರಿಯನಾರು
ತೋರಿಸಿ ಕೊಡುವರೊ ಅವರಿಗೆ ಆರು
ಸಾವಿರ ನಾಣ್ಯಗಳೀಯುವೆ ನಾನು; ೧೨೦
ತಿಳಿದವರಿದ್ದರೆ ಬನ್ನಿರಿ! ಏನು?’

ಒಬ್ಬರ ಮೊಗವನು ಒಬ್ಬರು ನೋಡಿ
ಮಾತಾಡದೆ ಇದ್ದರು ಜನರೆಲ್ಲ!
ಗೌಡನು ಕೂಗಿದ ಮೊದಲನೆ ಸಾರಿ;
ಯಾರೂ ಮುಂದಕೆ ಬರಲೇ ಇಲ್ಲ.
ನಾಣ್ಯಗಳೆಂಬಾ ಮಾತನು ಕೇಳಿ
ಮಂಗೈಶೆಟ್ಟರು ಕೋಪವ ತಾಳಿ
ಬ್ರಹ್ಮನ ರಾಣಿಯ ದೂರಿದರು:
ಮೆದುಳನು ನೀಡದೆ ತಲೆಯನು ಮಾಡಿದ
ಕಮಲಜನನು ಬೈದಾಡಿದರು! ೧೩೦
ಸುತ್ತಲು ನೋಡುತ ಗೌಡನು ಮತ್ತೆ
ಎರಡನೆ ಸಾರಿಯು ಕೂಗಿದನು.
ಆಸೆಯನೆಲ್ಲವ ನೀಗಿದನು!
ಕೂಗಿದನಾತನು ಮೂರನೆ ಸಾರಿ;
ಮಾತೇ ಇಲ್ಲ, ಎಲ್ಲಿಯ ಮೌನ!
ಮುಂದಲೆ ಹಿಂದಲೆ ಎರಡನು ಉಜ್ಜುತ,
ಕಂಗಳ ಕೆರಳಿಸಿ, ಹಲ್ಲನು ಕಡಿಯುತ,
ಶೆಟ್ಟರು ಬಲು ಪೇಚಾಡಿದರು;
ಆವೇಶದ ದಯಪಾಲಿಸು ಎನ್ನುತ
ವಾಣಿಯ ಪರಿಪರಿ ಬೇಡಿದರು ೧೪೦

ಏನಿದು ಗುಜುಗುಜು ಗುಂಪಿನಲಿ?
ನೋಡಿದರೇನಾಶ್ಚರ್ಯವನು?
ಆಲಿಸಿ! ದೂರದ ಕಿಂದರಿ ನಾದ!
ಬರುವನು ಯಾರೋ ಕಿಂದರಿ ಜೋಗಿ:
ಹತ್ತಿರ ಹತ್ತಿರಕವನೈತಂದು;
ಬಂದಿತು ಜನರಿಗೆ ಒಂದಾನಂದ!
ನೋಡಿರಿ! ನೋಡಿರಿ, ಕಿಂದರಿ ಜೋಗಿ:
ನೋಡಿದರಲ್ಲರು ಬೆರಗಾಗಿ!
ಬಂದನು ಬಂದನು ಕಿಂದರಿ ಜೋಗಿ!
ಕೆದರಿದ ಕೂದಲ ಗಡ್ಡದ ಜೋಗಿ! ೧೫೦
ನಾನಾ ಬಣ್ಣದ ಬಟ್ಟೆಯ  ಜೋಗಿ!
ಕೈಯಲಿ ಕಿಂದರಿ ಹಿಡಿದಾ ಜೋಗಿ!
ಕುದುರೆಯ ಗೊರಸಿನ ಅಡಿಗಳ ಜೋಗಿ!
ಕಡವೆಯ ಕೊಂಬಿನ ತಲೆಯಾ ಜೋಗಿ!
ಆನೆಯ ಕಿವಿಗಳ  ಕಿಂದರಿ ಜೋಗಿ!
ಹಂದಿಯ ದಾಡೆಯ ಕೋರೆಯ ಜೋಗಿ!
ಮಂಗನ ಮೂತಿಯ ಮುಡಿದಿಹ ಜೋಗಿ!
ಬಂದನು ಬಂದನು ಕಿಂದರಿ ಜೋಗಿ
ಹಾರುತ ತೇಲುತಲಿಳಿದನು ಜೋಗಿ!
ಕೈಕೈ ಮುಗಿಯುತ ಕಣ್ದೆರದು ೧೬೦
ಹಿಂದಕೆ ಸರಿಯುತ ಜನರೆಲ್ಲ
ದಾರಿಯ ಬಿಟ್ಟರು ಕಿಂದರಿ ಜೋಗಿಗೆ.
ಜೋಗಿಯು ಹತ್ತಿದ ಗೌಡನ ಕಟ್ಟೆಯ;
ಗೌಡನ ಹೃದಯವು ಬಾಯ್ಗೇ ಬಂದಿತು,
ಗಡಗಡ ನಡುಗಿದನು!
ತೊದಲುತ ಬೆದರುತ ಕಂಪಿತಕಂಠದಿ
ನೀನಾರೆಂದನು ಜೋಗಿಯ ಕುರಿತು.
ಅದಕಾ ಜೋಗಿಯು ಇಂತೆಂದ;

ಕೇಳಿದರೆಲ್ಲರು ಬಾಯ್ಬಿಟ್ಟು:
“ಹಿಮಗಿರಿಯಲ್ಲಿಹ ಜೋಗಿಯು ನಾನು; ೧೭೦
ಪರಮೇಶ್ವರನಿಗೆ ಗೆಳೆಯನು ನಾನು;
ನಿಮ್ಮೀ ಗೋಳನು ಕೇಳಿದ ಶಿವನು
ನನ್ನನ್ನಿಲ್ಲಿಗೆ ಕಳುಹಿದನು.
ಇಲಿಗಳನೆಲ್ಲಾ ಕೊಂದರೆ ಆರು
ಸಾವಿರ ನಾಣ್ಯಗಳಿವೆಯೇನು?”

ಉಬ್ಬಿತು, ಉಕ್ಕಿತು ಗೌಡನ ಸಂತಸ;
ಶಹಭಾಸೆಂದರು ಜನರೆಲ್ಲ.
ಗೌಡನು ಜೋಗಿಯ ಕುರಿತಿಂತೆಂದ;
ಜನರದನೆಲ್ಲಾ ಕೇಳಿದರು:
“ಬೇಕಾದುದ ನಾ ಕೊಡುವೆನು ಜೋಗಿ; ೧೮೦
ಆರೇಕಿನ್ನೆರಡಾದರು ಕೊಡುವೆನು.
ಬೇಕಾದುದನೆಲ್ಲವ ನೀ ಕೇಳು;
ಊರೇ ನಿನ್ನದು! ನಾ ನಿನ್ನಾಳು!
ಆದರೆ ಒಂದೇ ಸಂದೇಹ —
ಇಲಿಗಳನೋಡಿಪ ಶಕ್ತಿಯು ನಿನಗೆ
ನಿಜವಾಗಿರುವುದು ಹೌದಷ್ಟೆ?”
ಜೋಗಿಯು ಹಿಂತಿರುಗೆಲ್ಲರ ನೋಡಿ,
ಕೈಯಾ ಕಿಂದರಿಯನು ಸರಿಮಾಡಿ,
ಗಡ್ಡವ ನೀವುತ ದುರುದುರು ನೋಡಿ,
ಗೌಡನ ಕಡೆ ತಿರುಗಿಂತೆಂದ: ೧೯೦
“ಕೃತಯುಗದೊಳು ಕೈಲಾಸದೊಳು
ಇಲಿಗಳ ಕಾಟವು ಮಿತಿಮೀರೆ,
ಇಲಿಗಳ ಕೊಲ್ಲುವೆನೆಂಬಾ ರೋಷ
ಏರಲು, ಭೈರವನಾದನು ಈಶ!
ಆದರು ಆಗದೆ ಮೂಷಿಕನಾಶ
ನಂದಿಯ ಕಳುಹಿದನೆನ್ನೆಡೆಗೆ:
ಕೊಂದೆನು ಅವುಗಳ ನಾ ಕಡೆಗೆ!
ಕಾಮನ ದಹಿಸಿದ ಹಣೆಗಣ್ಣು
ಮೂಷಿಕರೋಮವ ಸುಡಲಿಲ್ಲ!
ಬೊಮ್ಮನಹಳ್ಳಿಯ ಜನರೇ ಕೇಳಿ, ೨೦೦
ಮುಂದಿನ ಕಥೆಯನು ಮುಗಿಸುವೆ ಹೇಳಿ:
ದ್ವಾಪರಯುಗದೊಳು ವೈಕುಂಠದೊಳು
ಮೂಷಿಕ ಸೈನ್ಯಕು ಜಯವಿಜಯರಿಗೂ

 

ಭೀಕರ ಕಾಳಗ ಜರುಗಿತು, ಕಡೆಗೆ

ಆ ಜಯವಿಜಯರು ವಿಷ್ಣುವಿನೆಡೆಗೆ
ಓಡುತ ಹೋದರು ಮೊರೆಯಿಡಲು,
ಮೂಷಿಕ ಸೈನ್ಯಕೆ ಮೈಸೋತು!
ಕಡೆಗಾ ವಿಷ್ಣುವೆ ಚಕ್ರವ ಹಿಡಿದು
ಮೂಷಿಕಕುಲವನೆ ಕೊಲ್ಲುವೆನೆಂದ
ಕದನವನಾಡಲು ಇಲಿಗಳ ಕೂಡೆ ೨೦೦
ಮೂರ್ಛೆಗೆ ಸಂದನು ಬಲುಬಳಲಿ!
ವಿಷ್ಣುವೆ ಸೋತನು ಕದನದಲಿ!
ಪೀತಾಂಬರವನು ಹರಿದುವು ಕೆಲವು;
ಚಕ್ರದ ಹಲ್ಲನು ಮುರಿದುವು ಕೆಲವು!
ಕೌಸ್ತುಭರತ್ನವನಪರಹರಿಸಿದುವು!
ಶಂಖವ ಭೂಂ ಭೂಂ ಊದಿದವು!
ಗದೆಯನ್ನೆಳೆದು ಬಿಸಾಡಿದುವು!
ರಾಕ್ಷಸಕೋಟೆಯ ಕೊಂದಾ ಚಕ್ರವು
ಬರಿದಾಯಿತು ಇಲಿಗಳ ಮುಂದೆ.
ಕಡೆಗೆನ್ನನು ಕರೆಕಳುಹಿದನು, ೨೨೦
ಮೂಷಿಕನಾಶವ ಮಾಡಿದೆನು!
“ಕಿಂದರಿ ಜೋಗಿಯೆ ನಿಲ್ಲಿಸು, ಸಾಕು;
ನೀ ಗಟ್ಟಿಗನೆಂಬುದು ಗೊತ್ತಾಯ್ತು!
ನಿನ್ನ ಪರಾಕ್ರಮಕಂತ್ಯವೆ ಇಲ್ಲ;
ಗೆಳೆಯರು ವಿಷ್ಣುಮಹೇಶ್ವರರೆಲ್ಲ,
ನಮ್ಮೂರಿಲಿಗಳ ಸಂಹರಿಸು;
ಬೇಕಾದುದ ನಾವೀಯುವೆವು!” —
ಎಂದನು ಗೌಡನು ಸಂತಸದಿಂದ;
ಜನತತಿಗಾದುದು ಅತ್ಯಾನಂದ!

ಮರುಮಾತಾಡದೆ ಕಿಂದರ ಜೊಗಿ ೨೩೦
ಕಟ್ಟೆಯನಿಳಿದನು ಬೀದಿಗೆ ಹೋಗಿ.
ಗಡ್ಡವ ನೀವುತ ಸುತ್ತಲು ನೋಡಿ,
ಮಂತ್ರವ ಬಾಯಲಿ ಮಣಮಣ ಹಾಡಿ,
ಕಿಂದರಿ ಬಾರಿಸತೊಡಗಿದನು;
ಜಗವನು ಮೋಹಿಸಿತಾ ನಾದ!
ಏನಿದು? ಏನಿದು? ಗಜಿಬಿಜಿ ಎಲ್ಲಿ?
ಊರನೆ ಮುಳುಗಿಪ ನಾದವಿದಲ್ಲಿ?
ಇಲಿಗಳು! ಇಲಿಗಳು! ಇಲಿಗಳ ಹಿಂಡು!
ಬಳಬಳ ಬಂದುವು ಇಲಿಗಳ ದಂಡು!
ಅನ್ನದ ಮಡಕೆಯನಗಲಿದುವು! ೨೪೦
ಟೋಪಿಯ ಗೂಡನು ತ್ಯಜಿಸಿದುವು!
ಬಂದುವು ಅಂಗಿಯ ಜೇಬನು ಬಿಟ್ಟು,
ಮಕ್ಕಳ ಕಾಲಿನ ಚೀಲವ ಬಿಟ್ಟು.
ಹಾರುತ ಬಂದುವು, ಓಡುತ ಬಂದುವು,
ನೆಗಯುತ ಬಂದುವು, ಕುಣಿಯುತ ಬಂದುವು,
ಜೋಗಿಯ ಬಾರಿಸೆ ಕಿಂದರಿಯ!

ಸಣ್ಣಿಲಿ, ದೊಡ್ಡಿಲಿ, ಮೂಗಿಲಿ, ಸುಂಡಿಲಿ,
ಅಣ್ಣಿಲಿ, ತಮ್ಮಿಲಿ, ಅವ್ವಿಲಿ, ಅಪ್ಪಿಲಿ,
ಮಾವಿಲಿ, ಬಾವಿಲಿ, ಅಕ್ಕಿಲಿ, ತಂಗಿಲಿ,
ಗಂಡಿಲಿ, ಹೆಣ್ಣಿಲಿ, ಮುದುಕಿಲಿ, ಹುಡುಗಿಲಿ, ೨೫೦
ಎಲ್ಲಾ ಬಂದುವು ಓಡೋಡಿ,
ಜೋಗಿಯು ಬಾರಿಸೆ ಕಿಂದರಿಯ!
ಬಂದುವು ನಾನಾ ಬಣ್ಣದ ಇಲಿಗಳು,
ಕೆಂಪಿನ ಇಲಿಗಳು, ಹಳದಿಯ ಇಲಿಗಳು,
ಬೆಳ್ಳಿಲಿ, ಕರಿಯಲಿ, ಗಿರಿಯಲಿ, ಹೊಲದಿಲಿ,
ಕುಂಕುಮರಾಗದ, ಚಂದನರಾಗದ,

ಹಸುರಿನ ಬಣ್ಣದ, ಪಚ್ಚೆಯ ವರ್ಣದ,
ಸಂಜೆಯ ರಾಗದ, ಗಗನದ ರಾಗದ,
ನಾನಾವರ್ಣದ ಇಲಿಗಳು ಬಂದುವು
ಕುಣಿಯುತ ನಲಿಯುತ ಸಂತಸದಿ ೨೬೦
ಜೋಗಿಯು ಬಾರಿಸೆ ಕಿಂದರಿಯ!
ನೋಡಿರಿ! ಕಾಣಿರಿ! ಬರುತಿಹವಿನ್ನೂ!
ಅಟ್ಟದ ಮೇಲಿಂ ಬರುವುವು ಕೆಲವು!
ಕಣಜದ ಕಡೆಯಿಂ ಬರುವುವು ಕಲವು!
ಓಹೋ! ಬಂದುವು ಹಿಂಡ್ಹಿಂಡಾಗಿ!
ಕುಂಟಿಲಿ, ಕಿವುಡಿಲಿ, ಹೆಳವಿಲಿ, ಮೂಗಿಲಿ,
ಚೀ! ಪೀ! ಎನ್ನುತ ಕೂಗುತಲೋಡಿ
ಗಹಗಹಿಸುತ ನೆರೆ ನಲಿನಲಿದಾಡಿ
ಬಂದಿತು ಮೂಷಿಕಸಂಕುಲವು
ಜೋಗಿಯು ಬಾರಿಸೆ ಕಿಂದರಿಯ! ೨೭೦

ಬೊಮ್ಮನಹಳ್ಳಿಯ ಕಿಂದರಿ ಜೋಗಿ
ಹೊರಟನು ತುಂಗಾನದಿಯೆಡೆಗಾಗಿ.
ಕಿಂದರಿ ನಾದವು ಗಗನಕ್ಕೇರಿತು,
ಇಲಿಗಳನ್ನೆಲ್ಲಾ ಮನಮೋಹಿಸಿತು |
ಕಿಂದರಿ ಜೋಗಿಯ ಹಿಂಬಾಲಿಸಿದರು
ಜನಗಳು ನೋಡಲು ಕೌತುಕವ;
ಜೋಗಿಯು ನಡೆದನು, ಇಲಿಗಳು ನಡೆದುವು,
ಸೇರಿದರೆಲ್ಲರು ನದಿಯೆಡೆಯ;
ಹೊಳೆಯಾ ಮರಳಿನ ಗುಡ್ಡೆಯ ತುಂಬಾ
ನೋಡಿದರೆಲ್ಲಿಯು ಇಲಿಯಿಲಿ ಗುಂಪೇ | ೨೮೦

ಉಸಿರಾಡದೆ ನಿಂತರು ಜನರೆಲ್ಲಾ
ಮುಂದೇನಾಗುವುದೆಂದಲ್ಲಿ:
ದಿವಿಜರು ಕವಿದರು ಗಗನದಲಿ,
ಹೂಮಳೆ ಕರೆದರು ಹರುಷದಲಿ;
ದುಂದುಭಿನಾದವ ಮಾಡಿದರು;
ಕಾಣದ ಬೆರಗನು ನೋಡಿದರು;
ಸುತ್ತಲು ನೋಡಿದ ಕಿಂದರಿ ಜೋಗಿ,
ನಡೆದನು ಹೊಳೆಯಾ ನೀರಿನ ಮೇಲೆ!
ಸೇರಿದ ಜನರೆಲ್ಲರು ಬೆರಗಾಗಿ
‘ಜಯಜಯ ಜೋಗೀ!’ ಎಂದರು ಕೂಗಿ! ೨೯೦
ಇಲಿಗಳು ಒಂದರ ಮೇಲೊಂದು
ಹಿಂಬಾಲಿಸಿದುವು ಜೋಗಿಯನು;
ಬುಳುಬುಳು ನೀರೊಳು ಮುಳುಗಿದುವೆಲ್ಲಾ
ಹೆಣವಾಗಲ್ಲಿಯೆ ತೇಲಿದುವು.
ಎಲ್ಲಾ ಮುಳುಗಿದುವೆಂದೆನೆ, ಅಲ್ಲ:
ರಾವಣನಂದದ ಮೂಷಿಕ ಗಡವ
ದೃಢವಾಗೀಜುತ ಸೇರಿತು ದಡವ!

೧೦

ಆಗದು ಜನರಿಗೆ ಈ ಪರಿ ನುಡಿಯಿತು
ಕಿಂದರಿ ನಾದದ ಅನುಭವವ:
“ಕಿಂದರಿ ಬಾರಿಸಿದಾಗಲೆ ಎಲ್ಲಿಯು ೩೦೦
ಹೋಳಿಗೆವಾಸನೆ ತುಂಬಿದುದು;
ಯಾರೋ ಹೋಳಿಗೆ ಮಾಡುವರೆಂದು
ಗೂಡನು ಬಿಟ್ಟೆವು ಹೊರಗಡೆ ಬಂದು.
ನೋಡಲು ಹಲ್ವದ ರಾಶಿಯ ಕಂಡೆವು;
ವಿಧವಿಧ ತಿಂಡಿಗಳೆಲ್ಲಾ ಜೋಗಿಯ
ಸುತ್ತಲು ಮೆರವುದ ನೋಡಿದೆವು!

ಬಲಗಡೆ ದೊಡ್ಡ ಮಿಠಾಯಿಯ ರಾಶಿ,
ಎಡಗಡೆ ಬೇಣ್ಣೆಯ ಮುದ್ದೆಯ ರಾಶಿ,
ತಲೆಯೊಳು ಸಕ್ಕರೆ, ಕೈಯೊಳು ಬೆಲ್ಲ;
ಬನ್ನಿರಿ, ಬನ್ನಿರಿ, ಎಂದುವು ಎಲ್ಲ! ೩೧೦
ಹಿಂಬಾಲಿಸಿದೆವು ನಾವುಗಳು
ತಿಂಡಿಯ ತಿನ್ನುವ ಛಲದಿಂದ;
ಕಡೆಗೆಲ್ಲವು ಬರಿ ಬಯಲಾಯ್ತು,
ತಿಂಡೆಯೆ ಹರಿಯುವ ಹೊಳೆಯಾಯ್ತು!”
ಜನರೆಲ್ಲರು ಮಾಯೆಗೆ ಬೆರಗಾಗಿ
‘ಜಯಜಯ ಜೋಗೀ!’ ಎಂದರು ಕೂಗಿ!
ಬಿಳಿದಾಯಿತು ಗೌಡನ ಮುಖವೊಂದು:
ಹಣ ಕೊಡಬೇಕಾಯ್ತಲ್ಲಾ ಎಂದು!

೧೧

ಕಿಂದರಿ ಜೋಗಿಯು ಹಿಂದಕೆ ಬಂದ,
“ಗೌಡನೆ, ನಾಣ್ಯಗಳನು ಕೊಡು” ಎಂದ. ೩೨೦
ಗೌಡನು ನೋಡಿದ ಬೆರಗಾಗಿ!
“ಸಾವಿರ ಆರೂ” ಎಂದನು ಜೋಗಿ!
ಗೌಡನು ನಿಂತನು ತಲೆದೂಗಿ!
“ಕಿಂದರಿ ಜೋಗಿಯೆ ಹೇಳುವೆ ಕೇಳು,
ಸಾವಿರ ಆರನು ನಾ ಕೊಡಲಾರೆನು;
ನೀ ಮಾಡಿದ ಕೆಲಸವು ಹೆಚ್ಚಲ್ಲ.
ಸುಮ್ಮನೆ ಕಿಂದರಿ ಬಾರಿಸಿದೆ.
ಇಲಿಗಳ ಹೊತ್ತೆಯ ನೀನೇನು?
ಅವುಗಳು ತಮ್ಮಷ್ಟಕೆ ತಾವೇ
ಬಿದ್ದುವು ಹೊಳೆಯಲಿ ಮುಳುಗಿದುವು! ೩೩೦
ಕೊಡುವೆನು ನೀ ಪಟ್ಟಿಹ ಶ್ರಮಕಾಗಿ
ಕಾಸೈದಾರನು ತೆದುಕೊ, ಜೋಗಿ;
ಪುರಿಗಡಲೆಯ ಕೊಂಡುಕೊ ಹೋಗಿ!”

ಈ ಪರಿ ನುಡಿಯಲು ಗೌಡನು, ಜೋಗಿಯ
ಕಂಗಳ ಕೆರಳಿಸುತಿಂತೆಂದ:
“ಆಡಿದ ಭಾಷೆಯ ತಪ್ಪುವೆಯ?
ಸಾವಿರ ಆರನು ಕೊಡದಿರೆ ನೀನು
ಮತ್ತೀ ಕಿಂದರಿ ಬಾರಿಸುವೆ!
ನಿಮ್ಮೀ ಹಳ್ಳಿಯನಾರಿಸುವೆ!”

“ಸಾವಿರವಾರಲು ಕೊಡುವರದಾರು? ೩೪೦
ಅಪ್ಪನ ಗಂಟೇ? ಹೋಗೋ, ಜೋಗಿ!
ನೀ ಮಾಡುವುದೇನನು ನೋಡುವೆನು:
ಮಾತಾಡದೆ ತೊಲಗಿಲ್ಲಿಂದ!
ಹೆಚ್ಚಿಗೆ ಮಾತೇನಾದರು ನುಡಿದರೆ
ಕಿಂದರಿಯೊಡೆಸುವೆ; ಗಡ್ಡವ ಸುಡಿಸುವೆ,
ನಿನ್ನೀ ತಲೆಯನು ಬೋಳಿಸುವೆ.
ಕಿಂದರಿತಂತಿಯು ಹರಿಯುವವರೆಗೂ
ಬಾರಿಸು; ಬೇಡೆಂದವರಾರು?
ಬಲ್ಲೆಯ ನಾನಾರೆಂಬುದನು?
ಊರ ಪಟೇಲ, ಹಳ್ಳಿಗೆ ಗೌಡ! ೩೫೦
ನಡೆ, ನಡೆ, ಮರುಮಾತಾಡದಿರು!”

೧೨

ಗೌಡನು ನುಡಿಯನು ಕೇಳಿದ ಜೋಗಿ
ಕಿಂದರಿ ಬಾರಿಸತೊಡಗಿದನು.
ನಾದವು ಹಬ್ಬಿತು ಊರೊಳಗೆಲ್ಲ,
ಕರೆಯಿತು ಊರಿನ ಹುಡುಗರನೆಲ್ಲ!
ಓಡುತ ಬಂದರು ಬಾಲಕರು
ಕೇಳದೆ ಹಿರಿಯರ ಮಾತುಗಳ.
ಬೊಮ್ಮನಹಳ್ಳಿಯ ಕಿಂದರಿ ಜೋಗಿ
ಕಿಂದರಿ ಬಾರಿಸಿದನು ಇಂಪಾಗಿ.


‘ಟಿಂಗ್‌ಟಿಂಗ್‌! ಟಿಂಗ್‌ಟಿಂಗ್‌!’ ನಾದವ ಕೇಳಿ ೩೬೦
ಚಂಗ್‌ಚಂಗ್‌ ನೆಗೆದರು ಬಾಲಕರೋಡಿ.
ಕಿಂದರಿ ಜೋಗಿಯು ಹೊರಟನು ಮುಂದೆ,
ಬಾಲಕರೆಲ್ಲರು ಹರಿದರು ಹಿಂದೆ!

ಊರಿನ ಜನರೆಲ್ಲರು ಭಯದಿಂದ
ಎಂದರು ‘ಮಕ್ಕಳ ಗೌಡನೆ ಕೊಂದ;
ಹಾಳಾದೆವು ಗೌಡನ ದೆಸೆಯಿಂದ.’
ಗೌಡನು ಕೂಗಿದ ಹೆದರಿಕೆಯಿಂದ,
ಜೋಗೀ ಜೋಗೀ ಹಿಂತಿರುಗೆಂದ.
ಕಿಂದರಿ ಜೋಗಿಯು ನಡೆದನು ಮುಂದೆ,
ಮಕ್ಕಳು ಓಡುತ ಹೋದರು ಹಿಂದೆ. ೩೭೦
ಕುಂಟರು ಭರದಿಂದೋಡಿದರು!
ಕುರಡರು ನೋಟವ ನೋಡಿದರು!
ಮೂಗರು ಸವಿಮಾತಾಡಿದರು!
ಕಿವುಡರು ನಾದವ ಕೇಳಿದರು!
ಬಾಲರು ಭರದಿಂದೋಡಿದರು:
ಜನರೆಲ್ಲಾ ಗೋಳಾಡಿದರು!

ಬೊಮ್ಮನಹಳ್ಳಿಯ ಕಿಂದರಿ ಜೋಗಿ
ಮಕ್ಕಳ ಹೊಳೆಯೊಳಗಿಳಿಸುವನೆಂದು
ಓಡಿದರೆಲ್ಲರು ಜೋಗಿಯ ಹಿಂದೆ.
ಹೊಳೆಯ ತೀರವ ಜೋಗಿಯು ಸೇರಿ ೩೮೦
ನೀರೊಳಗಿಳಿಯದೆ ಬಲಗಡೆ ತಿರುಗಿ
ಚೌಡಿಯ ಬೆಟ್ಟಕ್ಕಭಿಮುಖವಾದ,
ಭರದಿಂ ಬೇಗನೆ ಮುಂದಕೆ ಹೋದ.
ಬೆಟ್ಟವನವನೇರುವುದಿಲ್ಲೆಂದು
ಹಾರೈಸಿದರಾ ಊರಿನ ಜನರು.
ಬೆಟ್ಟದ ಬುಡವನು ಸೇರಿದ ಜೋಗಿ
ನಿಲ್ಲುವನೆಂದಲ್ಲಾ ಬಯಸಿದರು!

೧೩

ಏನಿದು ನಿಂತರು ಜನರೆಲ್ಲ
‘ಅಯ್ಯೋ ಮಕ್ಕಳೆ ‘ ಎಂದೆನುತ?
ಜೋಗಿಯು ಬಾರಿಸೆ ಕಿಂದರಿಯ ೨೯೦
ಬಂಡೆಯ ದವಡೆಯನಾಕಳಿಸುತ್ತ
ಬಾಯನು ತೆರೆಯಿತು ಆ ಗಿರಿಯು!
ಜೋಗಿಯು ನುಗ್ಗಿದನದರಲ್ಲಿ
ಹಿಂದೆಯೆ ಹೋದರು ಬಾಲಕರ!
ಬೆಟ್ಟವು ಬಾಗಿಲ ಹಾಕಿತು ಬೇಗ;
ಹಿಂದಕ್ಕುಳಿದವನೊಬ್ಬನೆ ಕುಂಟ.
ಅಲ್ಲಿಗೆ ಬಂದರು ಜನರೋಡಿ,
ಕುಂಟನ ಕಂಡರು ಒಂಟಿಯಲಿ;
ಕುಂಡನನುಳಿದವರೆಲ್ಲೆಂದು
ಕೇಳಲು ಬೆಟ್ಟವ ತೋರಿದನು. ೪೦೦

ಕಂಬನಿಗೆರೆದರು ಗೋಳಾಡಿದರು.
ಜೋಗಿಯ ಕೂಗುತ ಬಲು ಬೇಡಿದರು.
ಬೆಟ್ಟವು ಕೊಟ್ಟಿತು ಮರುದನಿಯ!
ಭೂಮಿಯ ಹೀರಿತು ಕಂಬನಿಯ!
ಉಳಿದಾ ಕುಂಟನು ಅಳುತಿಂತೆಂದ:
“ಅಯ್ಯೋ ಎನಗಿಲ್ಲವರಾನಂದ!
ಜೋಗಿಯು ಕಿಂದರಿ ಬಾರಿಸೆ ಕಂಡೆವು
ಬಣ್ಣದ ಮನೆಗಳ ಪಟ್ಟಣವ,
ಹಣ್ಣುಗಳುದುರಿದ ತೋಟಗಳ!
ನಾನಾ ಆಟದ ಸಾಮಾನುಗಳ, ೪೧೦
ತರತರ ರಾಗದ ಗೊಂಬೆಗಳ;
ಮಾತಿಗೆ ಮಿರಿದ ಆನಂದಗಳ,
ಕೈಗೇ ಸಿಕ್ಕುವ ಹಕ್ಕಿಗಳ!
ಜಿಂಕೆಗಳೆಮ್ಮೊಡನಾಡಿದುವಲ್ಲಿ,
ಮೊಲಗಳು ಕುಳಿತುವು ಮೈಮೇಲಲ್ಲಿ!
ಅಯ್ಯೋ ಹೋಯಿತೆ ಆ ನಾಕ!
ಅಯ್ಯೋ ಬಂದಿತೆ ಈ ಲೋಕ!”

೧೪

ಬಂದರು ಎಲ್ಲರು ಬೊಮ್ಮನಹಳ್ಳಿಗೆ
ದಃಖಾಂಬುಧಿಯೊಳಗೀಜಾಡಿ;
ಕಂಬನಿಗೆರೆದರು ಗೋಳಾಡಿ! ೪೨೦
ಈಗಾ ಹಳ್ಳಿಯ ಬೀದಿಯಲಾರೂ
ಕಿಂದರಿನಾದವನಾಲಿಸರು
ಕಿಂದರಿ ಜೋಗಿಗಳಲ್ಲಿಗೆ ಬಂದರೆ
ಬೇಕಾದ್ದೆಲ್ಲವನೀಯುವರು!

ಭಾಷೆಯ ಕೊಟ್ಟರೆ, ಮೂರ್ತೀ, ನಾವು
ಮೋಸವ ಮಾಡದೆ ಸಲ್ಲಿಸಬೇಕು.
ಆದುದರಿಂದ, ಮೂರ್ತೀ, ಕೇಳು:
ಸತ್ಯವನೆಂದೂ ತ್ಯಜಿಸದೆ ಬಾಳು!

-ಕುವೆಂಪು

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ಹದ್ದಿನ ಕಣ್ಣು

ಕೃತಿ:ಹದ್ದಿನ ಕಣ್ಣು

ಲೇಖಕರು: ಚಂದ್ರಶೇಖರ ಕಂಬಾರ

ಕೃತಿಯನ್ನು ಓದಿ     |     Download

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ಹುಲಿಯ ನೆರಳು

ಕೃತಿ – ಹುಲಿಯ ನೆರಳು

ಲೇಖಕರು – ಡಾ. ಚಂದ್ರಶೇಖರ ಕಂಬಾರ

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಸಾಹಿತ್ಯ ಪ್ರಚಾರ

ಬಾರಿಸು ಕನ್ನಡ ಡಿಂಡಿಮವ,
ಓ ಕರ್ನಾಟಕ ಹೃದಯಶಿವ!

ಸತ್ತಂತಿಹರನು ಬಡಿದೆಚ್ಚರಿಸು;
ಕಚ್ಚಾಡುವರನು ಕೂಡಿಸಿ ಒಲಿಸು.
ಹೊಟ್ಟೆಯಕಿಚ್ಚಿಗೆ ಕಣ್ಣೀರ್ ಸುರಿಸು;
ಒಟ್ಟಿಗೆ ಬಾಳುವ ತೆರದಲಿ ಹರಸು!

ಬಾರಿಸು ಕನ್ನಡ ಡಿಂಡಿಮವ,
ಓ ಕರ್ನಾಟಕ ಹೃದಯಶಿವ!

ಕ್ಷಯಿಸೆ ಶಿವೇತರ ಕೃತಿಕೃತಿಯಲ್ಲಿ
ಮೂಡಲಿ ಮಂಗಳ ಮತಿಮತಿಯಲ್ಲಿ:
ಕವಿ ಋಷಿ ಸಂತರ ಆದರ್ಶದಲಿ
ಸರ್ವೋದಯವಾಗಲಿ ಸರ್ವರಲಿ!

ಬಾರಿಸು ಕನ್ನಡ ಡಿಂಡಿಮವ,
ಓ ಕರ್ನಾಟಕ ಹೃದಯಶಿವ!

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಮಂತ್ರಾಕ್ಷತೆ

ಕೃತಿ-ಮಂತ್ರಾಕ್ಷತೆ

ಲೇಖಕರು-ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ

ಕೃತಿ:ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ

ಲೇಖಕರು: ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಮಕ್ಕಳ ಕವನ ಸಂಕಲನ ಮಕ್ಕಳ ಸಾಹಿತ್ಯ ರಾಷ್ಟ್ರಕವಿ ಕೃತಿ ಸಂಚಯ

ನನ್ನ ಮನೆ

ಕೃತಿ: ನನ್ನ ಮನೆ

ಲೇಖಕರು: ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಮಕ್ಕಳ ಕವನ ಸಂಕಲನ ಮಕ್ಕಳ ಸಾಹಿತ್ಯ ರಾಷ್ಟ್ರಕವಿ ಕೃತಿ ಸಂಚಯ

ಮೇಘಪುರ

ಕೃತಿ – ಮೇಘಪುರ

ಲೇಖಕರು : ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಸ್ವಾಮಿ ವಿವೇಕಾನಂದ

ಕೃತಿ:ಸ್ವಾಮಿ ವಿವೇಕಾನಂದ

ಲೇಖಕರು : ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಬೆರಳ್ ಗೆ ಕೊರಳ್

ಕೃತಿ:ಬೆರಳ್ ಗೆ ಕೊರಳ್

ಲೇಖಕರು: ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಮಲೆಗಳಲ್ಲಿ ಮದುಮಗಳು

ಕೃತಿ-ಮಲೆಗಳಲ್ಲಿ ಮದುಮಗಳು

ಲೇಖಕರು-ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಯು.ಆರ್. ಅನಂತಮೂರ್ತಿ

ಲಾವ್‌ ತ್ಸು ವಿರಚಿತ ದಾವ್‌ ದ ಜಿಂಗ್‌

ಕೃತಿ:ಲಾವ್‌ ತ್ಸು ವಿರಚಿತ ದಾವ್‌ ದ ಜಿಂಗ್‌
ಲೇಖಕರು: – ಡಿ.ಆರ್. ನಾಗರಾಜ್
ಕೃತಿಯನ್ನು ಓದಿ

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಮಕ್ಕಳ ಕತೆಗಳು ಮಕ್ಕಳ ಸಾಹಿತ್ಯ ರಾಷ್ಟ್ರಕವಿ ಕೃತಿ ಸಂಚಯ

ನರಿಗಳಿಗೇಕೆ ಕೋಡಿಲ್ಲ*

ತೀರ್ಥಹಳ್ಳಿಗೆ ನಾಲ್ಕೈದು ಮೈಲಿಗಳ ದೂರದಲ್ಲಿ ಒಂದು ಬೆಟ್ಟವಿದೆ. ಅದರ ಹೆಸರು ನವಿಲುಕಲ್ಲು. ಬೆಟ್ಟಕ್ಕೆ ಹಸುರಂಗಿ ತೊಡಿಸಿದಂತೆ ಕಾಡು ದಟ್ಟವಾಗಿ ಬೆಳೆದುಕೊಂಡಿದೆ, ಅದರ ನೆತ್ತಿಯಲ್ಲಿ ನಿಂತು ನೋಡಿದರೆ ಸುತ್ತಲೂ ಮೂವತ್ತು  ನಾಲ್ವತ್ತು ಮೈಲಿಗಳ ಚೆಲುವಾದ ಮಲೆನಾಡಿನ ಕಾಡುಗಳ ನೋಟವು ಕಂಗೊಳಿಸುತ್ತಿದೆ.

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಶೂದ್ರತಪಸ್ವಿ

ಕೃತಿ : ಶೂದ್ರತಪಸ್ವಿ

ಲೇಖಕರು: ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಕುಟೀಚಕ

ಕೃತಿ-ಕುಟೀಚಕ

ಲೇಖಕರು-ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಮನುಜ ಮತ ವಿಶ್ವಪಥ

ಕೃತಿ:ಮನುಜ ಮತ ವಿಶ್ವಪಥ

ಲೇಖಕರು: ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಚಂದ್ರಶೇಖರ ಕಂಬಾರ

ಸಂಗ್ಯಾಬಾಳ್ಯಾ ಅನಬೇಕೋ

ಕೃತಿ – ಸಂಗ್ಯಾಬಾಳ್ಯಾ

ಲೇಖಕರು-ಡಾ. ಚಂದ್ರಶೇಖರ ಕಂಬಾರ

ಕೃತಿಯನ್ನು ಓದಿ     |     Download

Categories
ಕನ್ನಡ ಜಾನಪದ ಜಾನಪದ ಹಬ್ಬಗಳು

ಜಾನಪದ ಸಾಹಿತ್ಯ ದರ್ಶನ

ಕೃತಿ-ಜಾನಪದ ಸಾಹಿತ್ಯ ದರ್ಶನ
ಸರಣಿ-ಕನ್ನಡ, ಜಾನಪದ, ಜಾನಪದ ಹಬ್ಬಗಳು
ಕೃತಿಯನ್ನು ಓದಿ

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಹಾಳೂರು

ಬಾ, ಪುರದ ಗೆಳೆಯನೇ, ಹಾಳೂರ ನೋಡು:
ಹಾಳೂರು ಇದು ನಮ್ಮ ರೈತರಿಹ ಬೀಡು;
ದೇಶಕನ್ನವ ನೀಡುವರಿಗೆಲ್ಲ ಗೂಡು,
ನಮ್ಮೂರು ದಿನದಿನವು ಆಗುತಿದೆ ಕಾಡು!
ಅರೆಮುರಿದು ಒರಗಿಹವು ಗುಡಿಸಲುಗಳೆಲ್ಲ,
ಸರಿಮಾಡಿ ಹುಲ್ಲುಹೊದಿಸುವರೊಬ್ಬರಿಲ್ಲ.
ಪುರಗಳು ಸೇರಿದರು ಹಳ್ಳಿಯವರೆಲ್ಲ;
ಹಳ್ಳಿ ನಿರ್ಜನವಾಯ್ತು; ಕೇಳುವರೆ ಇಲ್ಲ.
ನಲಿದಾಡುತಿದ್ದಿತೈ ನಮ್ಮೂರು ಅಂದು;
ಕಳೆಯಿಲ್ಲದಾಗಿಹುದು ಹಾಳೂರು ಇಂದು.       ೧೦

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಮಕ್ಕಳ ನಾಟಕ ಮಕ್ಕಳ ಸಾಹಿತ್ಯ ರಾಷ್ಟ್ರಕವಿ ಕೃತಿ ಸಂಚಯ

ಮೋಡಣ್ಣನ ತಮ್ಮ

[ವನದೆಡೆ ಹುಡುಗನೊಬ್ಬನು ಸುತ್ತಲೂ ನೋಡುತ್ತ ಬಂದು, ನೀಲ ಗಗನದ ಕಡೆ ನೋಡಿ ಮಂದಸ್ಮಿತನಾಗಿ ಸಂತೋಷವನ್ನು ತೋರ್ಪಡಿಸಿ, ಅಲ್ಲಿ ಒಂಟಿಯಾಗಿ ತೇಲುತ್ತಿದ್ದ ಮೋಡವನ್ನು ಸಂಬೊಧಿಸುತ್ತಾನೆ.]

ಹುಡುಗ
ಓ ಮೋಡಣ್ಣಾ, ಓ ಮೊಡಣ್ಣಾ,
ನಾನು ಬರುವೆನೊ ಕೈ ನೀಡಣ್ಣ!

ಮೋಡ
‘ಮೇಲಿಂದ ಉತ್ತರ ಕೊಡುತ್ತದೆ.’
ಬರಬೇಡಣ್ಣಾ! ಬರಬೇಡಣ್ಣಾ!
ಅವ್ವನು ಬೈವಳು ನೀ ನೋಡಣ್ಣಾ!

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಯು.ಆರ್. ಅನಂತಮೂರ್ತಿ

ಶತಮಾನದ ಕವಿ ಯೇಟ್ಸ್

ಕೃತಿ:ಶತಮಾನದ ಕವಿ ಯೇಟ್ಸ್
ಲೇಖಕರು: ಯು.ಆರ್. ಅನಂತಮೂರ್ತಿ
ಕೃತಿಯನ್ನು ಓದಿ

Categories
ಕನ್ನಡ ಸಂಸ್ಕೃತಿ

ಸಾಂಸ್ಕೃತಿಕ ಅಧ್ಯಯನ

ಕೃತಿ:ಸಾಂಸ್ಕೃತಿಕ ಅಧ್ಯಯನ

ಲೇಖಕರು: ಡಾ. ರಹಮತ್ ತರೀಕೆರೆ

ಕೃತಿಯನ್ನು ಓದಿ     |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಕಾವ್ಯವಿಹಾರ

ಕೃತಿ:ಕಾವ್ಯವಿಹಾರ

ಲೇಖಕರು: ಕುವೆಂಪು

ಕೃತಿಯನ್ನು ಓದಿ     |     Download

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಯು.ಆರ್. ಅನಂತಮೂರ್ತಿ

ಋಜುವಾತು

ಕೃತಿ:ಋಜುವಾತು
ಲೇಖಕರು: ಯು.ಆರ್. ಅನಂತಮೂರ್ತಿ
ಕೃತಿಯನ್ನು ಓದಿ

Categories
ಕನ್ನಡ ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ಡಾ. ಯು.ಆರ್. ಅನಂತಮೂರ್ತಿ

ಭಾರತೀಪುರ

ಕೃತಿ-ಭಾರತೀಪುರ

ಲೇಖಕರು-ಡಾ. ಯು.ಆರ್. ಅನಂತಮೂರ್ತಿ

ಕೃತಿಯನ್ನು ಓದಿ       Download Doc file

Categories
ಕನ್ನಡ ಕರ್ನಾಟಕದ ಇತಿಹಾಸ ಬಾದಾಮಿ ಚಾಲುಕ್ಯರು

ಬಾದಾಮಿ ಚಾಲುಕ್ಯರು

ಕೃತಿ:ಬಾದಾಮಿ ಚಾಲುಕ್ಯರು
ಲೇಖಕರು ಡಾ. ಎನ್. ಚಿನ್ನಸ್ವಾಮಿ ಸೋಸಲೆ, ರಮೇಶ ನಾಯಕ ಮತ್ತು ಡಾ. ಎಂ. ಕೊಟ್ರೇಶ್
ಕೃತಿಯನ್ನು ಓದಿ

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಇಕ್ಷುಗಂಗೋತ್ರಿ

ಕೃತಿ-ಇಕ್ಷುಗಂಗೋತ್ರಿ

ಲೇಖಕರು-ಕುವೆಂಪು

ಕೃತಿಯನ್ನು ಓದಿ       |     Download

Categories
ಕನ್ನಡ ಕುವೆಂಪು ಜ್ಞಾನಪೀಠ ಪುರಸ್ಕೃತರ ಕೃತಿ ಸಂಚಯ ರಾಷ್ಟ್ರಕವಿ ಕೃತಿ ಸಂಚಯ

ಜನಪ್ರಿಯ ವಾಲ್ಮೀಕಿ ರಾಮಾಯಣ

ಕೃತಿ – ಜನಪ್ರಿಯ ವಾಲ್ಮೀಕಿ ರಾಮಾಯಣ

ಲೇಖಕರು – ಕುವೆಂಪು

ಕೃತಿಯನ್ನು ಓದಿ     |     ಕೃತಿಯನ್ನು ಓದಿ

Categories
ಕನ್ನಡ ಜನಪದ

ಕರ್ನಾಟಕದ ಜನಪದ ಆಚರಣೆಗಳು

ಕೃತಿ:ಕರ್ನಾಟಕದ ಜನಪದ ಆಚರಣೆಗಳು
ಲೇಖಕರು: ಡಾ. ಸ.ಚಿ. ರಮೇಶ್
ಕೃತಿಯನ್ನು ಓದಿ

Categories
ಕನ್ನಡ ಕರ್ನಾಟಕದ ಇತಿಹಾಸ ವಸಾಹತುಕಾಲೀನ ಬಳ್ಳಾರಿ ಜಿಲ್ಲೆ (ಬಳ್ಳಾರಿ ಜಿಲ್ಲೆಯಲ್ಲಿ ಬ್ರಿಟಿಷರ ಆಳ್ವಿಕೆ) ವಿಜಯ ನಗರ

ವಸಾಹತುಕಾಲೀನ ಬಳ್ಳಾರಿ ಜಿಲ್ಲೆ

ಕೃತಿ:ವಸಾಹತುಕಾಲೀನ ಬಳ್ಳಾರಿ ಜಿಲ್ಲೆ
ಲೇಖಕರು: ಡಾ. ವಿರೂಪಾಕ್ಷಿ ಪೂಜಾರಹಳ್ಳಿ
ಕೃತಿಯನ್ನು ಓದಿ

Categories
ಕನ್ನಡ ಬದುಕು ಲಿಂಗ ಸಂಬಂಧಿ ಅಭಿವೃದ್ಧಿ  ಅಧ್ಯಯನ ಪ್ರಬಂಧಗಳು

ಲಿಂಗ ಸಂಬಂಧಿ ಅಭಿವೃದ್ಧಿ ಅಧ್ಯಯನ ಪ್ರಬಂಧಗಳು

ಕೃತಿ:ಲಿಂಗ ಸಂಬಂಧಿ ಅಭಿವೃದ್ಧಿ ಅಧ್ಯಯನ ಪ್ರಬಂಧಗಳು
ಲೇಖಕರು: ಡಾ. ಟಿ.ಆರ್. ಚಂದ್ರಶೇಖರ
ಕೃತಿಯನ್ನು ಓದಿ