Categories
Scanned Book ಅಕಾಡೆಮಿ ಪುಸ್ತಕಗಳು  ಕರ್ನಾಟಕ ಜಾನಪದ ಅಕಾಡೆಮಿ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ

ಚಂದ್ರಗುತ್ತಿ ರೇಣುಕಾಂಬೆ ಜಾತ್ರೆ

ಪುಸ್ತಕ ವಿವರ
ಕೃತಿಯ ಹೆಸರು ಅನುವಾದಕರು
ಚಂದ್ರಗುತ್ತಿ ರೇಣುಕಾಂಬೆ ಜಾತ್ರೆ ಎನ್‌. ಹುಚ್ಚಪ್ಪ ಮಾಸ್ತರ
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ
ಪುಟ ಸಂಖ್ಯೆ 56

Download  View

 ಕರ್ನಾಟಕ ರಾಜ್ಯದಲ್ಲಿಯೇ ಶಿವಮೊಗ್ಗ ಜಿಲ್ಲೆ ವೈವಿಧ್ಯಮಯ ಸಂಸ್ಕೃತಿಯ ಬೀಡು. ಮಲೆನಾಡು, ಅರೇಮಲೆನಾಡು, ಬಯಲು ಪ್ರದೇಶ ಹೀಗೆ ವಿವಿಧ ಪ್ರಾಕೃತಿಕ ವಲಯಗಳಿಂದ ಕೂಡಿದ ಈ ಜಿಲ್ಲೆ ಜನಸಂಖ್ಯೆಯಲ್ಲಿ ರಾಜ್ಯದಲ್ಲಿ ಹನ್ನೆರಡನೇ ಸ್ಥಾನ ಹೊಂದಿದ್ದು, ವಿಸ್ತೀರ್ಣದಲ್ಲಿ ಒಂಬತ್ತನೇ ಸ್ಥಾನವನ್ನು ಪಡೆದಿದೆ. ವಿಫುಲವಾದ ಅರಣ್ಯ ಸಂಪತ್ತಿನಿಂದ ಕೂಡಿದ್ದು, ಕೆಲವು ತಾಲ್ಲೂಕುಗಳು ಶ್ರೀಗಂಧದ ಒಡಲಾಗಿವೆ.