ಪುಸ್ತಕ ವಿವರ
ಕೃತಿಯ ಹೆಸರು | ಲೇಖಕರ ಹೆಸರು |
---|---|
ಭುವನದ ಭಾಗ್ಯ | ಜಿ. ಎಸ್. ಆಮೂರ |
ಕೃತಿಯ ಹಕ್ಕುಸ್ವಾಮ್ಯ | ಕರ್ನಾಟಕ ಸರ್ಕಾರ |
ಪುಟ ಸಂಖ್ಯೆ | 476 |
ಕೃಷ್ಣಾಕುಮಾರಿ ಪುಸ್ತಕರೂಪದಲ್ಲಿ ಪ್ರಕಟವಾದ ಬೇಂದ್ರೆಯವರ ಪ್ರಥಮ ಕೃತಿ. ಈ ಕಾವ್ಯವನ್ನು ವೆಂಕಟೇಶ ಭೀಮರಾಯ ಆಲೂರರು ‘ಈ ಅರೆ ಅರಳಿದ ಮೊಗ್ಗೆಯ ಸುವಾಸನೆಯನ್ನು ಅರಸಿಕರೂ ಕೂಡ ಮೂಸಿ ನೋಡಿ ಮೋದ ಪಡಲಿ’ ಎಂಬ ಬಿನ್ನಹದೊಡನೆ 1922ರಲ್ಲಿ ‘ಶಾರದಾಮಂಡಲ’ದ ವತಿಯಿಂದ ಧಾರವಾಡದಲ್ಲಿ ಪ್ರಕಟಿಸಿದರು. |
Leave A Comment