ಪುಸ್ತಕ ವಿವರ
ಕೃತಿಯ ಹೆಸರು | ಲೇಖಕರ ಹೆಸರು |
---|---|
ಆರ್ಥಿಕ ಪ್ರವೃತ್ತಿಗಳು ಮತ್ತು ಯೋಜನೆಗಳು | ಎನ್ ಚಂದ್ರಶೇಖರ್ |
ಕೃತಿಯ ಹಕ್ಕುಸ್ವಾಮ್ಯ | ಕರ್ನಾಟಕ ಸರ್ಕಾರ |
ಪುಟ ಸಂಖ್ಯೆ | 447-508 |
ಬ್ರಿಟಿಷರು ಬರುವ ಪೂರ್ವದಲ್ಲಿ, ಬಟಾಟೆ (ಆಲೂಗಡ್ಡೆ), ಮೆಣಸಿನಕಾಯಿ, ನೆಲಗಡಲೆ ಮತ್ತು ತಂಬಾಕುಗಳಂತಹ ಬೆಳೆಗಳು ಈ ದೇಶವನ್ನು ಪ್ರವೇಶಿಸಿದ್ದರಿಂದ, ವ್ಯವಸಾಯದಲ್ಲಿ ಬೆಳೆಯ ನಮೂನೆ ಸ್ವಲ್ಪ ಮಟ್ಟಿಗೆ ಪರಿವರ್ತಿತವಾಯಿತು. ಈ ಬೆಳೆಗಳನ್ನು ಪೋರ್ಚುಗೀಸರು (ಹೊಸ ಜಗತ್ತಿನಿಂದ) ತಂದರಲ್ಲದೆ, ಯುರೋಪಿಗೆ ಹೊಸ ಸಮುದ್ರ ಮಾರ್ಗವನ್ನು ಕಂಡುಹಿಡಿದರು. |