Categories
Scanned Book ಡಿಜಿಟಲ್ ಲೈಬ್ರರಿ

ಕರ್ನಾಟಕ ಪರಂಪರೆ ಸಂಪುಟ-೨

ಪುಸ್ತಕ ವಿವರ
ಕೃತಿಯ ಹೆಸರು ಲೇಖಕರ ಹೆಸರು
ಕರ್ನಾಟಕ ಪರಂಪರೆ ಸಂಪುಟ – ೨ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಕೃತಿಯ ಹಕ್ಕುಸ್ವಾಮ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಪುಟ ಸಂಖ್ಯೆ 707

Download  View

ಹೊಯ್ಸಳ ಆಳಿಕೆಯ ಅಳಿಗಾಲ ಮತ್ತು ದಕ್ಷಿಣ ಭಾರತದಲ್ಲಿ ಮುಸಲ್ಮಾನರ ಅಕ್ರಮಣ-ಈ ಘಟನೆಗಳು ನಡೆದ ಕಾಲಕ್ಕೆ ಕರ್ನಾಟಕದ ಚರಿತ್ರೆಯಲ್ಲಿ ಒಂದು ಹೊಸ ಮನ್ವಂತರವು ಪ್ರಾರಂಭವಾಗುತ್ತದೆ.ಇದನ್ನು ಮಧ್ಯಕಾಲೀನ ಯುಗವೆಂದು ಕರೆಯಬಹುದು.