ಪುಸ್ತಕ ವಿವರ
ಕೃತಿಯ ಹೆಸರು | ಅನುವಾದಕರು |
---|---|
ಬಾಳಪ್ಪ ಹುಕ್ಕೇರಿ | ಡಾ. ವೀರಣ್ಣ ದಂಡೆ |
ಕೃತಿಯ ಹಕ್ಕುಸ್ವಾಮ್ಯ | ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ |
ಪುಟ ಸಂಖ್ಯೆ | 48 |
ಸಾವಿರ ಹಾಡಿನ ಸರದಾರನೆಂದೇ ಖ್ಯಾತಿ ಪಡೆದ, ‘ಹಾಡನ್ನು ಹರವೋಣ ಮತ್ಸರ ಮರೆಯೋಣ’ – ಎಂಬ ಧ್ಯೇಯ ವಾಕ್ಯ ಸ್ವೀಕರಿಸಿದ ಜಾನಪದ ಗೀತಗಾರುಡಿಗ ಬಾಳಪ್ಪ ವೀರಭದ್ರಪ್ಪ ಹುಕ್ಕೇರಿ ಕನ್ನಡನಾಡು ಕಂಡ ಅದ್ಭುತಗಳಲ್ಲಿ ಒಬ್ಬರು. ಒಬ್ಬ ಹಳ್ಳಿಯ ನಿವಾಸಿ – ತನ್ನ ಹಳ್ಳಿಯನ್ನು ಹಳ್ಳಿಯ ಜನರನ್ನು ಪ್ರೀತಿಸುತ್ತಾ, ಹುಟ್ಟಿದ ಹಳ್ಳಿಯ ವ್ಯಾಮೋಹವನ್ನು ಬಿಡದೇ, ದಿಲ್ಲಿಯವರೆಗೆ ತನ್ನ ಕಾರ್ಯಕ್ಷೇತ್ರವನ್ನು ಹರಿಹಿಕೊಂಡು ಬೆಳೆದದ್ದು ಇತಿಹಾಸವೇ ಹುಬ್ಬೇರಿಸುವಂಥದ್ದು. |