Categories
Scanned Book ಅಕಾಡೆಮಿ ಪುಸ್ತಕಗಳು  ಡಿಜಿಟಲ್ ಲೈಬ್ರರಿ

ಭುವನದ ಭಾಗ್ಯ

ಪುಸ್ತಕ ವಿವರ
ಕೃತಿಯ ಹೆಸರು ಲೇಖಕರ ಹೆಸರು
ಭುವನದ ಭಾಗ್ಯ ಜಿ. ಎಸ್‌. ಆಮೂರ
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಸರ್ಕಾರ
ಪುಟ ಸಂಖ್ಯೆ 476

Download  View

ಕೃಷ್ಣಾಕುಮಾರಿ ಪುಸ್ತಕರೂಪದಲ್ಲಿ ಪ್ರಕಟವಾದ ಬೇಂದ್ರೆಯವರ ಪ್ರಥಮ ಕೃತಿ. ಈ ಕಾವ್ಯವನ್ನು ವೆಂಕಟೇಶ ಭೀಮರಾಯ ಆಲೂರರು ‘ಈ ಅರೆ ಅರಳಿದ ಮೊಗ್ಗೆಯ ಸುವಾಸನೆಯನ್ನು ಅರಸಿಕರೂ ಕೂಡ ಮೂಸಿ ನೋಡಿ ಮೋದ ಪಡಲಿ’ ಎಂಬ ಬಿನ್ನಹದೊಡನೆ 1922ರಲ್ಲಿ ‘ಶಾರದಾಮಂಡಲ’ದ ವತಿಯಿಂದ ಧಾರವಾಡದಲ್ಲಿ ಪ್ರಕಟಿಸಿದರು.