Categories
Ebook Scanned Book ಅಕಾಡೆಮಿ ಪುಸ್ತಕಗಳು  ಇ-ಪಬ್ ಕರ್ನಾಟಕ ನಾಟಕ ಅಕಾಡೆಮಿ

ಯುಗಾಂತ್ಯ

ಪುಸ್ತಕ ವಿವರ
ಕೃತಿಯ ಹೆಸರು ಅನುವಾದಕರು
ಯುಗಾಂತ್ಯ ಲಕ್ಷೀನಾರಾಯಣ ಗಣಪತಿ-
ಕೃತಿಯ ಹಕ್ಕುಸ್ವಾಮ್ಯ ನಾಟಕ ಅಕಾಡೆಮಿ
ಪುಟ ಸಂಖ್ಯೆ 45

Download  View

Ebook | EpubText

 ಸುಯೋಧನಾ.. ಏಳು, ಕುರುವಂಶದ ರಾಜನಾಗಿ, ಕರ್ಣನಂಥವನ ಸ್ನೇಹಕ್ಕಾಗಿ, ರಣರಂಗದಲ್ಲಿಯೇ ವೀರ ಮರಣವನ್ನಪ್ಪಿದ ನಿನ್ನೊಡನೆ ಸಗ್ಗದಲ್ಲಿ ಸಖ್ಯಕ್ಕೆ ನಿನ್ನವರಲ್ಲೊಬ್ಬರನ್ನು ಆರಸಿಕೋ. ಕುರುಕ್ಷೇತ್ರದಲ್ಲಿ ನಡೆದ ಧರ್ಮ ಯುದ್ಧದಲ್ಲಿ ಭಾಗಿಯಾದ ಯಾರಾದರೂ ಸರಿ; ನಿನ್ನಿಚ್ಛೆಯಂತೆ ನಿನ್ನೊಡನೆ ಕರೆದುಕೋ.