Categories
Ebook Text ಅಕಾಡೆಮಿ ಪುಸ್ತಕಗಳು  ಇ-ಪಬ್ ಕರ್ನಾಟಕ ಸಾಹಿತ್ಯ ಅಕಾಡೆಮಿ

ವಿಚಾರ ಸಾಹಿತ್ಯ-೨೦೧೪

ಪುಸ್ತಕ ವಿವರ
ಕೃತಿಯ ಹೆಸರು ಲೇಖಕರ ಹೆಸರು
ವಿಚಾರ ಸಾಹಿತ್ಯ-೨೦೧೪ ಬಿ.ಎ.ಅನ್ನದಾನೇಶ್‌
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಸಾಹಿತ್ಯ ಅಕಾಡೆಮಿ
ಪುಟ ಸಂಖ್ಯೆ 182

Download  View

Epub  Text

ಆಧುನಿಕ ಕನ್ನಡ ಸಾಹಿತ್ಯದಲ್ಲಿ “ವಿಚಾರ ಸಾಹಿತ್ಯ”ವನ್ನು ಒಂದು ಸಾಹಿತ್ಯ ಪ್ರಕಾರವನ್ನಾಗಿ ಗ್ರಹಿಸಿ ನಿರೂಪಿಸಿದ ಶ್ರೇಯಸ್ಸು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿದ್ದ ಡಾ.ಜಿ.ಎಸ್‌.ಶಿವರುದ್ರಪ್ಪ ಅವರಿಗೆ ಸಲ್ಲುತ್ತದೆ.