Categories
Scanned Book ಡಿಜಿಟಲ್ ಲೈಬ್ರರಿ

ಸುವರ್ಣ ಕರ್ನಾಟಕ ರಾಜಕೀಯ ಸಿಂಹಾವಲೋಕನ

ಪುಸ್ತಕ ವಿವರ
ಕೃತಿಯ ಹೆಸರು ಲೇಖಕರ ಹೆಸರು
ಸುವರ್ಣ ಕರ್ನಾಟಕ ರಾಜಕೀಯ ಸಿಂಹಾವಲೋಕನ ಪ್ರೊ.ಆರ್‌.ವಿ.ಹೊರಡಿ
ಕೃತಿಯ ಹಕ್ಕುಸ್ವಾಮ್ಯ ಕಾರ್ಯದರ್ಶಿಗಳು ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ
ಪುಟ ಸಂಖ್ಯೆ 86

Download  View

ಭಾರತ ೧೯೪೭ರ ಆಗಸ್ಟ್‌ ೧೫ರಂದು ಸ್ವತಂತ್ರವಾಯಿತೇನೋ ನಿಜ. ಆದರೆ ಮೈಸೂರು ಸಂಸ್ಥಾನ ಮಾತ್ರ ‘ಪ್ರಭುತ್ವ’ದಿಂದ ‘ಪ್ರಜಾಪ್ರಭುತ್ವ’ಕ್ಕೆ ಪರಿವರ್ತನೆಗೊಳ್ಳಲು ಒಂದೆರಡು ತಿಂಗಳು ಕಾಯಬೇಕಾಯಿತು.