Categories
Scanned Book ಅಕಾಡೆಮಿ ಪುಸ್ತಕಗಳು  ಕರ್ನಾಟಕ ನಾಟಕ ಅಕಾಡೆಮಿ

ಹಾಸನ ಜಿಲ್ಲಾ ರಂಗಮಾಹಿತಿ

ಪುಸ್ತಕ ವಿವರ
ಕೃತಿಯ ಹೆಸರು ಅನುವಾದಕರು
ಹಾಸನ ಜಿಲ್ಲಾ ರಂಗಮಾಹಿತಿ ಡಾ. ಚಂದ್ರು ಕಾಳೇನಹಳ್ಳಿ
ಕೃತಿಯ ಹಕ್ಕುಸ್ವಾಮ್ಯ ನಾಟಕ ಅಕಾಡೆಮಿ
ಪುಟ ಸಂಖ್ಯೆ 53

Download  View

Ebook | Text

 ಹಾಸನ ಜಿಲ್ಲೆ ಭೌಗೋಳಿಕವಾಗಿ ಮೂರು ಭಿನ್ನ ವಾತಾವರಣದ ಜಿಲ್ಲೆ. ಪಶ್ಚಿಮಕ್ಕೆ ಘಟ್ಟಗಳಿಗೆ ಆತಿಕೊಂಡಂತಿರುವ ಮಲೆನಾಡು, ಪೂರ್ವಕ್ಕೆ ವ್ಯಾಪಿಸಿರುವ ಅರೆಮಲೆನಾಡು ಮತ್ತು ಬಯಲುನಾಡು. ಅತ್ತ ಮಲೆನಾಡಿಗೆ ಧಾರಾಕಾರವಾಗಿ ಬೀಳುವ ಮಳೆ. ಬಯಲು ನಾಡಲ್ಲಿ ಬೆಳೆ ಇಲ್ಲದೆ ಹಪಹಪಿಸುವ ಬಯಲು ಸೀಮೆಯ ಜನ. ಜಿಲ್ಲೆಯ ವಿಶಿಷ್ಟ ಮಣ್ಣಿನ ರಚನೆಯಿಂದಾಗಿ ಆಹಾರ, ಬೆಳೆಗಳ, ವಾಣಿಜ್ಯ ಬೆಳೆಗಳ ತವರು.