ಪುಸ್ತಕ ವಿವರ
ಕೃತಿಯ ಹೆಸರು | ಲೇಖಕರ ಹೆಸರು |
---|---|
ಹುಯಿಲಗೋಳ ನಾರಾಯಣರಾಯರು | ಪ್ರೊ.ಸಂಪದಾ ಸುಭಾಷ್ |
ಕೃತಿಯ ಹಕ್ಕುಸ್ವಾಮ್ಯ | ಕನ್ನಡ ಪುಸ್ತಕ ಪ್ರಾಧಿಕಾರ |
ಪುಟ ಸಂಖ್ಯೆ | 119 |
“ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು” ಎಂಬ ಉದಯರಾಗದ ಮೂಲಕ ನಾಡಿನ ಜನಮಾನಸದಲ್ಲಿ ಚಿರಸ್ಥಾಯಿಯಾದ ಮೇರು ವ್ಯಕ್ತಿತ್ವದ ಕವಿ ಹುಯಿಲಗೋಳ ನಾರಾಯಣರಾಯರು. ಕನ್ನಡ ನಾಡು-ನುಡಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ನೀಡಿದ ಕೊಡುಗೆ ಅಪಾರ. ಅವರು ಕಾವ್ಯ, ನಾಟಕ, ವೈಚಾರಿಕ ಪ್ರಬಂಧ ಹೀಗೆ ಹಲವಾರು ಪ್ರಕಾರಗಳಲ್ಲಿ ಸಾಹಿತ್ಯವನ್ನು ರಚಿಸಿ ಕನ್ನಡ ಸಾಹಿತ್ಯ ಲೋಕವನ್ನು ಬೆಳಗಿಸಿದವರು. |