Categories
Ebook Scanned Book ಅಕಾಡೆಮಿ ಪುಸ್ತಕಗಳು  ಇ-ಪಬ್ ಕನ್ನಡ ಪುಸ್ತಕ ಪ್ರಾಧಿಕಾರ

ಹುಯಿಲಗೋಳ ನಾರಾಯಣರಾಯರು

ಪುಸ್ತಕ ವಿವರ
ಕೃತಿಯ ಹೆಸರು ಲೇಖಕರ ಹೆಸರು
ಹುಯಿಲಗೋಳ ನಾರಾಯಣರಾಯರು ಪ್ರೊ.ಸಂಪದಾ ಸುಭಾಷ್‌
ಕೃತಿಯ ಹಕ್ಕುಸ್ವಾಮ್ಯ ಕನ್ನಡ ಪುಸ್ತಕ ಪ್ರಾಧಿಕಾರ
ಪುಟ ಸಂಖ್ಯೆ 119

Download  View

Ebook | Epub  | Text

“ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು” ಎಂಬ ಉದಯರಾಗದ ಮೂಲಕ ನಾಡಿನ ಜನಮಾನಸದಲ್ಲಿ ಚಿರಸ್ಥಾಯಿಯಾದ ಮೇರು ವ್ಯಕ್ತಿತ್ವದ ಕವಿ ಹುಯಿಲಗೋಳ ನಾರಾಯಣರಾಯರು. ಕನ್ನಡ ನಾಡು-ನುಡಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ನೀಡಿದ ಕೊಡುಗೆ ಅಪಾರ. ಅವರು ಕಾವ್ಯ, ನಾಟಕ, ವೈಚಾರಿಕ ಪ್ರಬಂಧ ಹೀಗೆ ಹಲವಾರು ಪ್ರಕಾರಗಳಲ್ಲಿ ಸಾಹಿತ್ಯವನ್ನು ರಚಿಸಿ ಕನ್ನಡ ಸಾಹಿತ್ಯ ಲೋಕವನ್ನು ಬೆಳಗಿಸಿದವರು.