ಪುಸ್ತಕ ವಿವರ
ಕೃತಿಯ ಹೆಸರು | ಲೇಖಕರ ಹೆಸರು |
---|---|
ಹೃದಯಜ್ಯೋತಿ | ಡಾ|| ಪಿ.ಎಸ್.ಶಂಕರ್ |
ಕೃತಿಯ ಹಕ್ಕುಸ್ವಾಮ್ಯ | ಕನ್ನಡ ಪುಸ್ತಕ ಪ್ರಾಧಿಕಾರ |
ಪುಟ ಸಂಖ್ಯೆ | 161 |
ಆರೋಗ್ಯಕರ ದೇಹಕ್ಕಿಂತ ಮಿಗಿಲಾದ ಶ್ರೀಮಂತಿಕೆಯಿಲ್ಲ; ಹೃದಯ ಸಂತೋಷಕ್ಕಿಂತ ಮಿಗಿಲಾದ ಸಂತೋಷವಿಲ್ಲ’ ಎಂದು ಬೈಬಲ್ ಹೇಳಿದೆ. ನರಮಂಡಲ ತನ್ನ ವಿಪುಲ ಪ್ರಭಾವವನ್ನು ಹೃದಯದ ಮೇಲೆ ಹೊಂದಿದೆ.ಹೃದಯ ದೇಹದ ಮುಖ್ಯ ಅಂಗ ಭಾಗವಾಗಿದ್ದು, ಅದು ಎಲ್ಲ ಅಂಗಾಂಗಗಳಿಗೆ, ಕೋಟಿ ಕೋಟಿ ಜೀವಕೋಶಗಳಿಗೆ ಆಹಾರ, ಆಕ್ಸಿಜನ್ ಸರಬರಾಜು ಮಾಡುತ್ತದೆ. |